ಶನಿವಾರ, ಮೇ 4, 2024
ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜಿಐ ಟ್ಯಾಗ್ ಪಡೆದ ಖ್ಯಾತ ನಂಜನಗೂಡು ಬಾಳೆ ಹಣ್ಣಿನ ವಿಶೇಷತೆ ಗೊತ್ತೆ?

Twitter
Facebook
LinkedIn
WhatsApp
ಜಿಐ ಟ್ಯಾಗ್ ಪಡೆದ ಖ್ಯಾತ ನಂಜನಗೂಡು ಬಾಳೆ ಹಣ್ಣಿನ ವಿಶೇಷತೆ ಗೊತ್ತೆ?

ಜಾಗ್ರಫಿಕಲ್ ಇಂಡಿಕೇಶನ್ ನಲ್ಲಿ ಸ್ಥಾನ ಪಡೆದ ನಂಜನಗೂಡು ಬಾಳೆಹಣ್ಣು, ನಂಜನಗೂಡು ರಸಬಾಳೆ ಹಣ್ಣು ಎಂದೇ ಖ್ಯಾತವಾಗಿದೆ.

ಈ ಬಾಳೆಹಣ್ಣನ್ನು ನಂಜನಗೂಡು ಮತ್ತು ಮೈಸೂರು ಭಾಗದಲ್ಲಿ ಹೆಚ್ಚಾಗಿ ಬೆಳೆಯಲಾಗುತ್ತದೆ. ನಂಜನಗೂಡು ಬಾಳೆಹಣ್ಣು ಸ್ವಲ್ಪ ಉದ್ದವಾಗಿರುತ್ತದೆ.

ವಿಶೇಷವಾದ ಕೃಷಿ ಪದ್ಧತಿಯನ್ನು ಅನುಸರಿಸಿದ ಕಾರಣ ನಂಜನಗೂಡು ಬಾಳೆಹಣ್ಣಿನಲ್ಲಿ ಒಂದು ರೀತಿಯ ಪೋಷಕಂಶ ಹೆಚ್ಚಾಗಿರುತ್ತದೆ.

ಆದರೆ 1980ರಲ್ಲಿ ಈ ಬಾಳೆಹಣ್ಣಿಗೆ ರೋಗ ತೊಂದರೆ ಆವರಿಸಿತು. ತದನಂತರ ಎಚ್ಚೆತ್ತ ರೈತರು ವಿಶೇಷ ಕೃಷಿ ಪದ್ಧತಿ ಅಳವಡಿಸುವ ಕಾರಣ ಬಾಳೆಹಣ್ಣು ಮತ್ತೆ ಪುನಶ್ಚೇತನ ಕಂಡಿತು. ಬಹುದೊಡ್ಡ ಮಾರುಕಟ್ಟೆಯನ್ನು ಸೃಷ್ಟಿಸಿರುವ ಈ ಬಾಳೆಹಣ್ಣು ದೇಶವಿದೇಶಗಳಲ್ಲಿ ಖ್ಯಾತಿ ಹೊಂದಿದೆ.

ಪೊಟಾಷಿಯಂ ಹಾಗೂ ಇತರ ಪೋಷಕಾಂಶಗಳು ಈ ಬಾಳೆಹಣ್ಣಿನಲ್ಲಿ ಹೇರಳವಾಗಿರುವ ಕಾರಣ ಈ ಬಾಳೆಹಣ್ಣು ಬಹಳಷ್ಟು ಖ್ಯಾತಿ ಹೊಂದಿದೆ ಎನ್ನಲಾಗುತ್ತಿದೆ. ಮತ್ತು ಕಡಿಮೆ ಬೆಲೆಯಲ್ಲಿ ಈ ಬಾಳೆಹಣ್ಣು ಮೈಸೂರು ಮಾರುಕಟ್ಟೆಯಲ್ಲಿ ಲಭ್ಯವಾಗುತ್ತಿರುವ ವಾಗುತ್ತಿರುವ ಕಾರಣ ಬಹುದೊಡ್ಡ ಮಾರುಕಟ್ಟೆ ಸೃಷ್ಟಿಯಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು