ತಮಿಳುನಾಡು: ತಮಿಳುನಾಡಿನ ಮಧುರೈ ಪಾಲಂಗಂಟಂನಲ್ಲಿ ಯುವಕನೊಬ್ಬ ಜಿಮ್ ನಲ್ಲಿ ವರ್ಕೌಟ್ ಮಾಡಿದ ಬಳಿಕ ಕುಸಿದುಬಿದ್ದಿ ಬಳಿಕ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನನ್ನು ಶ್ರೀ ವಿಷ್ಣು (27) ಎಂದು ಗುರುತಿಸಲಾಗಿದೆ.
ಯುವಕ ಕೆಲಸ ಮುಗಿಸಿ ರಾತ್ರಿ 9 ಗಂಟೆ ಸುಮಾರಿಗೆ ಜಿಮ್ ಗೆ ತೆರಳಿದ್ದ ಎನ್ನಲಾಗಿದ್ದು, ವರ್ಕೌಟ್ ಮಾಡಿದ ಸ್ವಲ್ಪ ಸಮಯದ ಬಳಿಕ ಆತ ಕುಸಿದುಬಿದ್ದಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾನೆ ಎಂದು ಆತನ ತಂದೆ ಕಮಲೇಶ್ವರ್ ತಿಳಿಸಿದ್ದಾರೆ.
ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದು, ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ದೆಹಲಿಯಲ್ಲಿರುವ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರತ್ಯುಷಾ ತನ್ನದೇ ಆದ ಫ್ಯಾಷನ್ ಲೇಬಲ್ನ ಸ್ಥಾಪಕರಾಗಿದ್ದರು. ಅವರ ಕೃತಿಗಳು ಪ್ರತ್ಯುಷಾ ಗರಿಮೆಲ್ಲಾ ಎಂಬ ಬ್ರಾಂಡ್ ಹೆಸರಿನಲ್ಲಿ ಮಾರಾಟವಾಗಿವೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?