ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜಿಯೋ ಬಳಕೆದಾರರಿಗೆ ಬಂಪರ್; ಗ್ರಾಹಕರನ್ನು ಸೆಳೆಯುತ್ತಿದೆ ಹೊಸ ಪ್ಲಾನ್‌

Twitter
Facebook
LinkedIn
WhatsApp
ಜಿಯೋ ಬಳಕೆದಾರರಿಗೆ ಬಂಪರ್; ಗ್ರಾಹಕರನ್ನು ಸೆಳೆಯುತ್ತಿದೆ ಹೊಸ ಪ್ಲಾನ್‌

ಡಿಮೆ ದರದಲ್ಲಿ ಗ್ರಾಹಕರಿಗೆ ಅತ್ಯುತ್ತಮ ಸೇವೆಯನ್ನು ಒದಗಿಸ್ತಾ ಇರೋ ಟೆಲಿಕಾಂ ಸಂಸ್ಥೆಗಳ ಪೈಕಿ ರಿಲಯನ್ಸ್‌ ಜಿಯೋ ಮೊದಲ ಸ್ಥಾನದಲ್ಲಿದೆ. ಜಿಯೋ ಅದ್ಭುತವಾದ ಪ್ರೀಪೇಯ್ಡ್ ಮತ್ತು ಪೋಸ್ಟ್‌ಪೇಯ್ಡ್ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದಿದೆ. ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಇಂಟರ್ನೆಟ್‌ ಸೇವೆ ಕೂಡ ಒದಗಿಸ್ತಾ ಇರೋದು ವಿಶೇಷ.

ಜಿಯೋದ ಹೊಸ ಪ್ಲಾನ್‌ನಲ್ಲಂತೂ 3GB ಇಂಟರ್ನೆಟ್ ಮತ್ತು OTT ಸದಸ್ಯತ್ವದಂತಹ ಅನೇಕ ಪ್ರಯೋಜನಗಳಿವೆ. ಇದರ ಬೆಲೆ 100 ರೂಪಾಯಿಗಿಂತಲೂ ಕಡಿಮೆ ಅನ್ನೋದು ಮತ್ತೊಂದು ವಿಶೇಷ. ಜಿಯೋ 91 ರೂಪಾಯಿಯ ಪ್ಲಾನ್‌ ಅನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಬಳಕೆದಾರರಿಗೆ ಹಲವು ಆಕರ್ಷಕ ಪ್ರಯೋಜನಗಳನ್ನು ನೀಡಲಾಗುತ್ತಿದೆ. ಈ ಪ್ಲಾನ್‌ಗೆ 28 ದಿನಗಳ ವ್ಯಾಲಿಡಿಟಿ ಇದೆ.

ಜಿಯೋ ಬಳಕೆದಾರರಿಗೆ ಬಂಪರ್; ಗ್ರಾಹಕರನ್ನು ಸೆಳೆಯುತ್ತಿದೆ ಹೊಸ ಪ್ಲಾನ್‌

ಗ್ರಾಹಕರಿಗೆ 3GB ಹೈ ಸ್ಪೀಡ್ ಇಂಟರ್ನೆಟ್ ದೊರೆಯುತ್ತದೆ. ಯಾವುದೇ ನೆಟ್‌ವರ್ಕ್‌ಗೆ ಅನಿಯಮಿತ ಕರೆ ಮತ್ತು 50 SMS ಸೌಲಭ್ಯವನ್ನು ಸಹ ಪಡೆಯಬಹುದು. ಜಿಯೋದ 91 ರೂಪಾಯಿ ಪ್ಲಾನ್‌ ರೀಚಾರ್ಜ್‌ ಮಾಡಿಕೊಂಡರೆ ಜಿಯೋ ಸಿನಿಮಾ, ಜಿಯೋ ಟಿವಿ ಮತ್ತು ಜಿಯೋ ಕ್ಲೌಡ್‌ನಂತಹ ಎಲ್ಲಾ ಜಿಯೋ ಅಪ್ಲಿಕೇಶನ್‌ಗಳಿಗೆ ಸಬ್‌ಸ್ಕ್ರಿಪ್ಷನ್‌ ದೊರೆಯುತ್ತದೆ. ಆದ್ರೆ ಈ ಪ್ಲಾನ್‌ ಎಲ್ಲಾ ಗ್ರಾಹಕರಿಗೆ ಲಭ್ಯವಿಲ್ಲ. ಈ ಯೋಜನೆಯನ್ನು ಬಳಸಲು, ನೀವು JioPhone ಅನ್ನು ಹೊಂದಿರಬೇಕು. ವಿಶೇಷವಾಗಿ ಜಿಯೋ ಫೋನ್‌ ಬಳಕೆದಾರರಿಗಾಗಿಯೇ ಈ ಪ್ಲಾನ್‌ ಅನ್ನು ಬಿಡುಗಡೆ ಮಾಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ