ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಪುತ್ತೂರು: ರಮಾನಾಥ ರೈ, ಯು.ಟಿ.ಖಾದರ್ ಬಿಟ್ಟು ಎಲ್ಲರನ್ನೂ ಕರೆತನ್ನಿ, ಕಾಂಗ್ರೆಸ್ ಮುಖಂಡರನ್ನು ಬಿಟ್ಟು ಕೆಲಸ ಮಾಡುವ ಕಾರ್ಯಕರ್ತರನ್ನು ಬಿಜೆಪಿಗೆ ಸೇರಿಸಿ ಆ ಮೂಲಕ ಕಾಂಗ್ರೇಸ್ ಬೂತು ಮುಕ್ತ ಮಾಡಿ ಎಂದು ಬಿಜೆಪಿ ರಾಜ್ಯಾಧಕ್ಷ ನಳಿನ್ ಕುಮಾರ್ ಕಟೀಲ್ ಕಾರ್ಯಕರ್ತರಿಗೆ ಕರೆ ನೀಡಿದರು.
ಕಬಕದಲ್ಲಿ ನಡೆದ ವಿಧಾನಪರಿಷತ್ ಚುನಾವಣಾ ಸಭೆಯಲ್ಲಿ, ಕಾಂಗ್ರೆಸ್ ನಾಯಕರ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಜಿಲ್ಲೆಯನ್ನು ಕಾಂಗ್ರೇಸ್ ಮುಕ್ತ ಜಿಲ್ಲೆಯನ್ನಾಗಿ ಮಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಬಳಿಕ ಮಾತನಾಡಿದ ನಳಿನ್ ರಾಜ್ಯದಲ್ಲಿ ಕಾಂಗ್ರೇಸ್ ಸದ್ಯದಲ್ಲೇ ನಶಿಸಿ ಹೋಗಲಿದೆ. ಕಾಂಗ್ರೆಸ್ಗೆ ಮೂರು ಶಾಪ ತಟ್ಟಿದೆ. ಮಹಾತ್ಮಾ ಗಾಂಧಿ ಶಾಪ, ಡಾ.ಬಿ.ಆರ್.ಅಂಬೇಡ್ಕರ್ ಶಾಪ ಮತ್ತು ಗೋವಿನ ಶಾಪವಿದೆ. ಬಿಜೆಪಿ ತತ್ವ ಸಿದ್ಧಾಂತ ಒಪ್ಪುವ ಎಲ್ಲರಿಗೂ ಬಿಜೆಪಿಗೆ ಸ್ವಾಗತ ಎಂದರು.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?