ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜುಲೈ 1ರಿಂದ ಚಂದನ ಟಿವಿ ಯಲ್ಲಿ ಪ್ರಸಾರ ಆರಂಭಗೊಳ್ಳಲಿದೆ ಮಕ್ಕಳ ಪಾಠ!!

Twitter
Facebook
LinkedIn
WhatsApp
ಜುಲೈ 1ರಿಂದ ಚಂದನ ಟಿವಿ ಯಲ್ಲಿ ಪ್ರಸಾರ ಆರಂಭಗೊಳ್ಳಲಿದೆ ಮಕ್ಕಳ ಪಾಠ!!

ಬೆಂಗಳೂರು: ಹೊಸ ಶಿಕ್ಷಣ ನೀತಿ ಜಾರಿಗೊಳಿಸುತ್ತಿರುವ ಸಂದರ್ಭದಲ್ಲಿ ಸಂಶೋಧನಾ ಹಾಗೂ ತರಬೇತಿ ಸಂಸ್ಥೆಗಳು ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಹೆಚ್ಚಿನ ಗಮನಹರಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಈ ವರ್ಷದ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗುವ ಇದೇ ಜು. 1ರಿಂದ ದೂರದರ್ಶನದ ಚಂದನಾ ವಾಹಿನಿ ಮೂಲಕ ಒಂದರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿದಿನ ವಿಡಿಯೋ ಪಾಠಗಳನ್ನು ಪ್ರಸಾರ ಮಾಡಲಾಗುತ್ತದೆ. ಈ ತರಗತಿಗಳು ಬೆಳಗಿನ 8 ಗಂಟೆಯಿಂದ ಸಂಜೆ 4ರವರೆಗೆ ನಡೆಯಲಿದ್ದು, ತರಗತಿವಾರು ವೇಳಾಪಟ್ಟಿ ನಿಗದಿಪಡಿಸಲಾಗಿದೆ. ಮರಾಠಿ ಮಾಧ್ಯಮದ ಪಾಠಗಳನ್ನು ಯೂ-ಟ್ಯೂಬ್‍ನಲ್ಲಿ ಅಪ್‍ಲೋಡ್ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಚಂದನದಲ್ಲಿ ಪ್ರತಿದಿನ ವಿಡಿಯೋ ಪಾಠಗಳ ಪ್ರಸಾರ: ಈ ವರ್ಷದ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗುವ ಇದೇ ಜುಲೈ1ರಿಂದ ದೂರದರ್ಶನದ ಚಂದನ ವಾಹಿನಿ ಮೂಲಕ ಒಂದರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿದಿನ ವಿಡಿಯೋ ಪಾಠಗಳನ್ನು ಪ್ರಸಾರ ಮಾಡಲಾಗುವುದು. ಕನ್ನಡ, ಇಂಗ್ಲಿಷ್ ಮತ್ತು ಉರ್ದು ಮಾಧ್ಯಮದ ಪಾಠಗಳು ಪ್ರಸಾರವಾಗಲಿವೆ. ಈ ತರಗತಿಗಳು ಬೆಳಗಿನ 8 ಗಂಟೆಯಿಂದ ಸಂಜೆ 4ರವರೆಗೆ ನಡೆಯಲಿದ್ದು, ತರಗತಿವಾರು ವೇಳಾಪಟ್ಟಿ ನಿಗದಿಪಡಿಸಲಾಗಿದೆ.

ಜು.1ರಿಂದ ಆರಂಭವಾಗಲಿರುವ ಸೇತುಬಂಧ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮೊದಲಿಗೆ ಪೂರ್ವ ಪರೀಕ್ಷೆ ನಡೆಸಲಾಗುತ್ತದೆ. ಫ‌ಲಿತಾಂಶ ಆಧರಿಸಿ ಎ, ಬಿ, ಸಿ ಗ್ರೇಡ್‌ ವಿದ್ಯಾರ್ಥಿಗಳೆಂದು ವಿಂಗಡಿಸಲಾಗುತ್ತದೆ. ಮೂರು ವಾರಗಳ ಕಾಲ ಈ ಬೋಧ‌ನೆ ನಡೆಯಲಿದೆ. ಪೂರ್ವ ಪರೀಕ್ಷೆ, ಪರಿಹಾರ ಬೋಧನೆಯ ಬಳಿಕ ಕೊನೆಯದಾಗಿ ಸಾಫ‌ಲ್ಯ ಪರೀಕ್ಷೆ ನಡೆಯಲಿದೆ. ಇದರಲ್ಲಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟವನ್ನು ಶಿಕ್ಷಕರು ನಿರ್ಧರಿಸಲಿದ್ದಾರೆ.

ದೂರದರ್ಶನ ಪಾಠಕ್ರಮ ವಿವರ: ದೂರದರ್ಶನ ಪಾಠ ಕ್ರಮ ಈ ರೀತಿ ಇರಲಿದೆ. 1,2, 3ನೇ ತರಗತಿ ಮಕ್ಕಳಿಗೆ ರವಿವಾರ 1.30ರಿಂದ 12, 1.30ರಿಂದ 2 ರ ತನಕ ನಲಿಕಲಿ ತರಗತಿ ನಡೆಯಲಿದೆ. 4ನೇ ತರಗತಿ ಮಕ್ಕಳಿಗೆ ಶನಿವಾರ 10ರಿಂದ 10.30 ಹಾಗೂ 10.30ರಿಂದ 11ರ ತನಕ, ರವಿವಾರ 10ರಿಂದ 10.30, 10.30ರಿಂದ 11ರ ತನಕ ಕನ್ನಡ, ಪರಿಸರ ಅಧ್ಯಯನ, ಗಣಿತ ತರಗತಿಗಳು ನಡೆಯಲಿವೆ. 5ನೇ ತರಗತಿ ಮಕ್ಕಳಿಗೆ ಶನಿವಾರ 9ರಿಂದ 9.30, 9.30ರಿಂದ 10, ರವಿವಾರ 9ರಿಂದ 9.30, 9.30ರಿಂದ 10ರ ತನಕ ಕನ್ನಡ, ಗಣಿತ, ಪರಿಸರ ಅಧ್ಯಯನ ತರಗತಿಗಳು ನಡೆಯಲಿವೆ. 6ನೇ ತರಗತಿ ಮಕ್ಕಳಿಗೆ ಗುರುವಾರ 10.30ರಿಂದ 11, 11.30ರಿಂದ 12, 1.30ರಿಂದ 2ರ ತನಕ ಕನ್ನಡ, ಇಂಗ್ಲಿಷ್‌, ಗಣಿತ, ಹಿಂದಿ, ವಿಜ್ಞಾನ, ಸಮಾಜ ವಿಷಯಗಳ ಕುರಿತು ತರಗತಿ ನಡೆಯಲಿವೆ. 7ನೇ ತರಗತಿಗೆ ಗುರುವಾರ 9ರಿಂದ 9.30, 9.30ರಿಂದ 10.00, 10ರಿಂದ 10.30 ರ ತನಕ ಹಾಗೂ ಶುಕ್ರವಾರ 9ರಿಂದ 9.30, 9.30ರಿಂದ 10,  10ರಿಂದ 10.30ರ ತನಕ ಇಂಗ್ಲಿಷ್‌, ಗಣಿತ, ಕನ್ನಡ, ವಿಜ್ಞಾನ, ಸಮಾಜ, ಹಿಂದಿ ವಿಷಯಗಳ ತರಗತಿಗಳು ನಡೆಯಲಿವೆ.

ಸರಕಾರದಿಂದ ಸುತ್ತೋಲೆ ಬಂದ ತತ್‌ಕ್ಷಣದಿಂದಲೇ ತಯಾರಿ ಆರಂಭಿಸಿದ್ದೇವೆ. ಈ ಬಗ್ಗೆ ಎಲ್ಲ ಶಾಲೆಗಳಿಗೂ ಸೂಚನೆ ನೀಡಿ ಪೂರ್ವ ತಯಾರಿಗಳನ್ನು ಮಾಡಿಕೊಳ್ಳಲು ಶಿಕ್ಷಕರಿಗೆ ಸೂಚಿಸಲಾಗಿದೆ. ಪ್ರಾಥಮಿಕ, ಪ್ರೌಢಶಾಲೆಯ ಶಿಕ್ಷಕರು ಈ ನಿಟ್ಟಿನಲ್ಲಿ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ. ಅವರಿಗೆ ಅಗತ್ಯವಿರುವ ಸಲಹೆ-ಸೂಚನೆಗಳನ್ನು ನೀಡಲಾಗುತ್ತದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು