ಗುರುವಾರ, ಮೇ 16, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜಿಲ್ಲೆಯಲ್ಲಿ ಖಾಸಗಿ ಮತ್ತು ಸಿಟಿ ಬಸ್‌ ಸಂಚಾರ ಜುಲೈ 1ರಿಂದ ಸೀಮಿತ ಸಂಖ್ಯೆಯಲ್ಲಿ ಆರಂಭಗೊಳ್ಳುವ ಸಾಧ್ಯತೆ ಇದೆ.

Twitter
Facebook
LinkedIn
WhatsApp
ದಕ್ಷಿಣ ಕನ್ನಡದಲ್ಲಿ ಜೂನ್ ಅಂತ್ಯದ ವರೆಗೆ ರಸ್ತೆಗೆ  ಖಾಸಗಿ ಬಸ್ ಇಳಿಯಲ್ಲ!!

ಮಂಗಳೂರು: ಹಲವು ಕಾರಣಗಳಿಂದ ದಕ್ಷಿಣ ಕನ್ನಡದಲ್ಲಿ ಸಿಟಿ ಮತ್ತು ಜಿಲ್ಲಾ ಬಸುಗಳು ತಮ್ಮ ಸಂಚಾರವನ್ನು ಇನ್ನು ಆರಂಭ ಮಾಡಿಲ್ಲ. ಜಿಲ್ಲೆಯಲ್ಲಿ ಖಾಸಗಿ ಮತ್ತು ಸಿಟಿ ಬಸ್‌ ಸಂಚಾರ ಜುಲೈ 1ರಿಂದ ಸೀಮಿತ ಸಂಖ್ಯೆಯಲ್ಲಿ ಆರಂಭಗೊಳ್ಳುವ ಸಾಧ್ಯತೆ ಇದೆ. ಗುರುವಾರ ಮೂಡುಬಿದಿರೆಯಲ್ಲಿ ನಡೆದ ಬಸ್‌ ಮಾಲಕರ ಸಂಘದ ಸಭೆಯಲ್ಲಿ ಇದಕ್ಕೆ ಬಹುತೇಕ ಮಾಲಕರು ಒಪ್ಪಿಗೆ ಸೂಚಿಸಿದ್ದಾರೆ.
ಕೆನರಾ ಬಸ್‌ ಮಾಲಕರ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್‌ ಮತ್ತು ಸಿಟಿ ಬಸ್‌ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್‌ ಆಳ್ವ ಅವರು ಮಾತನಾಡಿ, ಜು. 1ರಿಂದ ಖಾಸಗಿ ಬಸ್‌ಗಳು ಸೇರಿದಂತೆ ಮಂಗಳೂರು ನಗರದಲ್ಲಿ ಸಿಟಿ ಬಸ್‌ಗಳು ಸೀಮಿತ ಸಂಖ್ಯೆಯಲ್ಲಿ ಕಾರ್ಯಾಚರಣೆ ಆರಂಭವಾಗುತ್ತದೆ. ತೆರಿಗೆ ವಿನಾಯಿತಿ ಸಹಿತ ಕೆಲವೊಂದು ಬೇಡಿಕೆಗಳನ್ನು ಈಗಾಗಲೇ ರಾಜ್ಯ ಸರಕಾರಕ್ಕೆ ಸಲ್ಲಿಕೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಬೇಡಿಕೆ ಈಡೇರಿಕೆಗೆ ಮತ್ತೂಮ್ಮೆ ಮನವಿ ಮಾಡುತ್ತೇವೆ ಎಂದಿದ್ದಾರೆ.

ತಿಂಗಳಲ್ಲಿ ಕೇವಲ 7 ದಿನ ಬಸ್ ಓಡಿಸಿದರೆ, 1 ತಿಂಗಳ ತೆರಿಗೆ ಕಟ್ಟಬೇಕು. ಇದು ಕಷ್ಟ ಸಾಧ್ಯ. ಈಗಿನ ಡೀಸೆಲ್ ಬೆಲೆಯಲ್ಲಿ ಶೇ 50 ರಷ್ಟು ಪ್ರಯಾಣಿಕರನ್ನು ಕರೆದೊಯ್ಯುವುದು ನಷ್ಟ ಉಂಟಾಗಲಿದೆ. ಅಲ್ಲದೇ ನಗರದಾದ್ಯಂತ ಕಾಮಗಾರಿಗಾಗಿ ರಸ್ತೆ ಅಗೆದು ಹಾಕಲಾಗಿದೆ. 2 ತಿಂಗಳಿನಿಂದ ನಿಂತಿದ್ದ ಬಸ್‌ಗಳನ್ನು ಗ್ಯಾರೇಜ್‌ಗೆ ತೆಗೆದುಕೊಂಡು ಹೋಗಿ ದುರಸ್ತಿ ಮಾಡಿಸಬೇಕಿದೆ ಎಂದು ಬಸ್‌ ಮಾಲೀಕರು ತಿಳಿಸಿದ್ದಾರೆ. ಆದಾಗ್ಯೂ ಪರಿಸ್ಥಿತಿಯನ್ನು ಗಮನಿಸಿ ಜುಲೈ 1 ರಿಂದ ಸಿಟಿ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸರಕಾರದ ಮಾರ್ಗಸೂಚಿಯನ್ನು ಯಥಾವತ್ತಾಗಿ ಪಾಲಿಸಲು ಸಾಧ್ಯವಿಲ್ಲ. ಬಸ್ಸಲ್ಲಿರುವ ಸೀಟಿನ ಅರ್ಧದಷ್ಟು ಪ್ರಯಾಣಿಕರನ್ನು ಕರೆದುಕೊಂಡು ಹೋದರೆ ನಮಗೆ ಯಾವುದೇ ಆದಾಯ ಲಭಿಸದು. ಬಸ್ ಸಾರಿಗೆ ಉದ್ಯಮದ ಭವಿಷ್ಯದ ಹಿತದೃಷ್ಟಿಯಿಂದ ಜುಲೈ 1ರಿಂದ ಬಸ್ ಸಂಚಾರ ಆರಂಭಿಸಲು ಮುಂದಾಗಿದ್ದೇವೆ ಎಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು