ಮಂಡ್ಯ (ಜೂ.2) : ಜಿಲ್ಲೆಯ ಶ್ರೀರಂಗಪಟ್ಟಣ (Sr) ತಾಲೂಕಿನ ಜಾಮಿಯಾ ಮಸೀದಿ (Jamia Masjid) ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ (Court) ಮೆಟ್ಟಿಲೇರುವುದಕ್ಕೆ ಹಿಂದೂಪರ ಸಂಘಟನೆಗಳು ಮುಂದಾಗಿವೆ. ಇನ್ನೊಂದು ಕಡೆ ಜೂನ್ 4 ರಂದು ಶ್ರೀರಂಗಪಟ್ಟಣ ಚಲೋಗೆ (Srirangapatna Chalo) ಕರೆ ನೀಡಿವೆ.
ಜಾಮಿಯಾ ಮಸೀದಿ ಈ ಹಿಂದೆ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವಾಗಿತ್ತು (Anjaneya Temple). ಈ ದೇವಸ್ಥಾನದ ಮೇಲೆ ಟಿಪ್ಪು ಸುಲ್ತಾನ್ ಜಾಮಿಯಾ ಮಸೀದಿ ನಿರ್ಮಾಣ ಮಾಡಿದ್ದಾರೆ. ಇಂದಿಗೂ ಜಾಮಿಯಾ ಮಸೀದಿಯಲ್ಲಿ ದೇವಸ್ಥಾನದ ಹಲವು ಕುರುಹುಗಳು ಇವೆ. ಇಲ್ಲಿ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನದ ಗರ್ಭಗುಡಿ ಇದೆ ಎನ್ನುವುದು ಸಂಘಟನೆಗಳ ವಾದ.
ಜೂನ್ 4 ರಂದು ಶ್ರೀರಂಗಪಟ್ಟಣ ಚಲೋ ಹಿನ್ನೆಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಜಾಮಿಯಾ ಮಸೀದಿ ಸುತ್ತಲೂ ಪೊಲೀಸರ ಕಣ್ಗಾವಲು ಇರಿಸಲಾಗಿದ್ದು, ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಮಸೀದಿಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಿದ್ದು, ಜೂನ್ 3 ಮತ್ತು 4 ರಂದು ಜಾಮಿಯಾ ಮಸೀದಿ ಸುತ್ತ 144 ಸೆಕ್ಷನ್ ಜಾರಿಗೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?