ಶುಕ್ರವಾರ, ಏಪ್ರಿಲ್ 26, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜೂನ್ 7 ರ ನಂತರ ಅನ್ ಲಾಕ್ ಆಗುತ್ತಾ ಕರ್ನಾಟಕ? ಸರಕಾರದ ಸಚಿವರ ಹೇಳಿಕೆ ಸಂಶಯ ಮೂಡಿಸಿದೆ.

Twitter
Facebook
LinkedIn
WhatsApp
WhatsApp Image 2021 06 02 at 10.56.00 AM

ಬೆಂಗಳೂರು: ಲಾಕ್‌ಡೌನ್ ವಿಸ್ತರಣೆಯ ಬಗ್ಗೆ ಊಹಾಪೋಹಗಳ ನಡುವೆಯೇ ಉಪಮುಖ್ಯಮಂತ್ರಿ ಡಾ ಸಿ ಎನ್ ಅಶ್ವತ್ಥನಾರಾಯಣ , ಜೂನ್ 7 ರ ನಂತರ ರಾಜ್ಯ ಅನ್ ಲಾಕ್ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತದೆ ಎಂದು ಹೇಳಿದ್ದಾರೆ. ಹಂತಹಂತವಾಗಿ ನಿರ್ಬಂಧಗಳನ್ನು ತೆಗೆದುಹಾಕಲಾಗುವುದು ಎಂದು ಅವರು ಸುಳಿವು ನೀಡಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ ಜೂನ್ 7 ರವರೆಗೆ ಲಾಕ್ ಡೌನ್ ಜಾರಿಯಲ್ಲಿದೆ.ಅದನ್ನು ವಿಸ್ತರಿಸಲಾಗುತ್ತಿದೆ ಎಂಬ ಊಹಾಪೋಹಗಳು ಇದೆ. ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾಕ್ಟರ್ ಸುಧಾಕರ್, ತಜ್ಞರು ಮತ್ತು ಇತರರಿಂದ ಸರ್ಕಾರ ಅಭಿಪ್ರಾಯ ಸಂಗ್ರಹಿಸುತ್ತಿದೆ ಮತ್ತು ಎಲ್ಲಾ ಅಂಶಗಳನ್ನು ಪರಿಗಣಿಸಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಟಿಎಸಿಯ ವರದಿಯನ್ನು ಮುಖ್ಯಮಂತ್ರಿಗೆ ಸಲ್ಲಿಸಿ ಚರ್ಚಿಸಿದ್ದೇನೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ. ಅನ್ ಲಾಕ್ ಮಾಡಿದರೆ ಅದು ಹಂತ ಹಂತವಾಗಿರಬೇಕು ಮತ್ತು ಅದನ್ನು ಒಮ್ಮೆಗೇ ಮಾಡಲು ಸಾಧ್ಯವಿಲ್ಲ, ಏಕೆಂದರೆ ಕೊರೋನಾ ನಮ್ಮ ನಿರೀಕ್ಷೆಗಳ ಮಟ್ಟಕ್ಕೆ ಇಲ್ಲ. , ಪ್ರಕರಣಗಳು ಕಡಿಮೆಯಾಗಿದ್ದರೂ, ಅದು ಇನ್ನೂ 5 ಶೇ. ಗಿಂತ ಕಡಿಮೆ ಇಲ್ಲ. ಹಲವಾರು ಜಿಲ್ಲೆಗಳಲ್ಲಿಕೊರೋನಾ ಇನ್ನೂ ಹೆಚ್ಚಿರುವುದರಿಂದ ನಾವು ಜಾಗರೂಕರಾಗಿರಬೇಕು ಎಂದು ಅವರು ಹೇಳಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು