ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜೆಪಿ ನಡ್ಡಾ ಭೇಟಿ ಮಾಡಿದ ಆನಂದ್ ಶರ್ಮಾ

Twitter
Facebook
LinkedIn
WhatsApp
ಜೆಪಿ ನಡ್ಡಾ ಭೇಟಿ ಮಾಡಿದ ಆನಂದ್ ಶರ್ಮಾ

ವದೆಹಲಿ: ಕಾಂಗ್ರೆಸ್‌ನ ಜಿ 23 ಗುಂಪಿನ ಸದಸ್ಯರಾಗಿರುವ ಆನಂದ್ ಶರ್ಮಾ ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನುವ ಸುದ್ದಿ ಊಹಾಪೋಹಗಳಿಗೆ ಕಾರಣವಾಗಿದೆ.

ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಲು ನನಗೆ ಎಲ್ಲ ಹಕ್ಕಿದೆ. ಇಬ್ಬರು ಒಂದೇ ವಿಚಾರವನ್ನು ಹಂಚಿಕೊಂಡಿರುವುದಾಗಿ ಆನಂದ್ ಶರ್ಮಾ ತಿಳಿಸಿದ್ದಾರೆ.

‘ಒಂದು ವೇಳೆ ಅವರನ್ನು ಭೇಟಿಯಾಗಬೇಕಾದರೆ ಬಹಿರಂಗವಾಗಿಯೇ ಹೋಗುತ್ತೇನೆ. ಅದರಲ್ಲಿ ದೊಡ್ಡ ಡೀಲ್ ಏನಿದೆ? ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇನೆ. ಸೈದ್ಧಾಂತಿಕ ವಿರೋಧಿಗಳು ಎಂದರೆ ನಮ್ಮ ನಡುವೆ ಯಾವುದೇ ವೈಯಕ್ತಿಕ ಒಡಕಿದೆ ಎಂದಲ್ಲ. ನಾವು ಸೈದ್ಧಾಂತಿಕ ವಿರೋಧಿಗಳನ್ನು ಸಾಮಾಜಿಕ ಶತ್ರುಗಳನ್ನಾಗಿ ಮಾಡಿಕೊಳ್ಳುವುದಿಲ್ಲ ಎಂದರು.

ಜೆಪಿ ನಡ್ಡಾ ಅವರನ್ನು ಭೇಟಿಯಾಗಬೇಕಾದರೆ, ಅವರನ್ನು ಭೇಟಿ ಮಾಡಲು ನನಗೆ ಎಲ್ಲ ಹಕ್ಕಿದೆ, ನನಗೆ ಅವರು ಬಿಜೆಪಿ ಅಧ್ಯಕ್ಷರಲ್ಲ, ನಾವಿಬ್ಬರೂ ಒಂದೇ ರಾಜ್ಯದಿಂದ ಬಂದಿದ್ದು, ಇದರಲ್ಲಿ ರಾಜಕೀಯ ಮಹತ್ವವನ್ನು ಸೇರಿಸಬಾರದು ಎಂದು ಅವರು ಹೇಳಿದರು.

ಶರ್ಮಾ ಅವರು ಗುರುವಾರ ನಡ್ಡಾ ಅವರನ್ನು ಭೇಟಿಯಾದ ಬಗ್ಗೆ ವರದಿಯಾಗಿದೆ. ಆದರೆ, ಈ ವರದಿಯನ್ನು ಕಾಂಗ್ರೆಸ್ ನಾಯಕರು ಅಲ್ಲಗಳೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ