ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಜೇಬಿನಲ್ಲಿದ್ದಾಗಲೇ ಮೊಬೈಲ್‌ ಸ್ಫೋಟ: 76ರ ವೃದ್ಧ ಅಪಾಯದಿಂದ ಪಾರು!

Twitter
Facebook
LinkedIn
WhatsApp
kohli faf du plessis rcb 1681112710 2

ತ್ರಿಶ್ಶೂರು:  ಕೇರಳದ ತ್ರಿಶ್ಶೂರು ಸನಿಹ 76 ವರ್ಷದ ವೃದ್ಧನೊಬ್ಬನ ಮೊಬೈಲ್‌, ಆತನ ಅಂಗಿಯ ಜೇಬಿನಲ್ಲೇ ಸ್ಫೋಟಗೊಂಡಿದೆ. ಅದೃಷ್ಟವಶಾತ್‌ ಆತ ಅಪಾಯದಿಂದ ಪಾರಾಗಿದ್ದಾನೆ. ಜೇಬಿನಲ್ಲಿ ಮೊಬೈಲ್‌ ಇಟ್ಟುಕೊಂಡು ಹೋಟೆಲ್‌ನಲ್ಲಿ ಕುಳಿತು ಚಹಾ ಸೇವಿಸುತ್ತಿದ್ದ. ಆಗ ಜೇಬಿನಲ್ಲಿದ್ದ ಮೊಬೈಲ್‌ ಸಿಡಿದಿದೆ. ಬಳಿಕ ತಕ್ಷಣ ಅದನ್ನು ಕೆಳಗೆ ಎಸೆದಿದ್ದಾನೆ. ಎಸೆದ ತಕ್ಷಣ ಅದು ಸಂಪೂರ್ಣ ಬೆಂಕಿಗಾಹುತಿಯಾಗಿದೆ.  ವ್ಯಕ್ತಿಯ ಸಮಯ ಪ್ರಜ್ಞೆಯಿಂದಾಗಿ ಆತ ಅಪಾಯದಿಂದ ಪಾರಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.  ಇತ್ತೀಚೆಗೆ ಕೇರಳದಲ್ಲಿ ಈ ರೀತಿಯ ಮೊಬೈಲ್‌ ಸ್ಫೋಟ ಘಟನೆ ಮೂರನೇ ಬಾರಿ ನಡೆದಿದ್ದು, ಕಳೆದ ವಾರ ಕಲ್ಲಿಕೋಟೆಯಲ್ಲಿ ಹಾಗೂ ಏ.24ರಂದು ತ್ರಿಶ್ಶೂರ್‌ನಲ್ಲಿ ಮೊಬೈಲ್‌ ಸ್ಫೋಟಕ್ಕೆ ಮಗು ಬಲಿಯಾಗಿತ್ತು.

ಇಲಿಯಾಸ್ ಅಪಾಯದಿಂದ ಪಾರಾದ ವ್ಯಕ್ತಿ. ಗುರುವಾರ ಬೆಳಗ್ಗೆ 10 ಗಂಟೆಗೆ ಈ ಘಟನೆ ನಡೆದಿದ್ದು, ಇಲಿಯಾಸ್ (Iliyas) ಮರೋಟ್ಟಿಚಾಲ್ ಪ್ರದೇಶದ ಚಹಾ ಅಂಗಡಿಯಲ್ಲಿ ಕುರ್ಚಿಯ ಮೇಲೆ ಕುಳಿತು ಚಹಾ ಸೇವಿಸುತ್ತಿದ್ದಾಗ ಘಟನೆ ನಡೆದಿದೆ. ಕೂಡಲೇ ಚಹಾ ಅಂಗಡಿಯವರು ಕೂಡ ಆತನ ನೆರವಿಗೆ ಬಂದಿದ್ದಾರೆ.  ಘಟನೆಯ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿದೆ. ವೀಡಿಯೊದಲ್ಲಿ ಕಾಣಿಸುವಂತೆ ವೃದ್ಧರೊಬ್ಬರು ಚೇರ್‌ನಲ್ಲಿ ಕುಳಿತು ಚಹಾ (Tea) ಸೇವಿಸುತ್ತಿದ್ದು, ಇದ್ದಕ್ಕಿದ್ದಂತೆ ಅವರ ಜೇಬಿನಲ್ಲಿದ್ದ ಮೊಬೈಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅವರು ಮೊಬೈಲ್ ಅನ್ನು ಕೆಳಕ್ಕೆಸೆದಿದ್ದಾರೆ. ಅಷ್ಟರಲ್ಲೇ ಅದು ಸ್ಪೋಟಿಸಿದೆ. 

ಘಟನೆಗೆ ಸಂಬಂಧಿಸಿದಂತೆ ಒಲ್ಲೂರು ಪೊಲೀಸ್ ಅಧಿಕಾರಿ (Police Officer) ಸುದ್ದಿಸಂಸ್ಥೆ ಪಿಟಿಐಗೆ ಮಾಹಿತಿ ನೀಡಿದ್ದು,  ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಕೇಳಲು ವೃದ್ಧನನ್ನು ಪೊಲೀಸ್ ಠಾಣೆಗೆ ಕರೆಸಿದ್ದೆವು. ಆತ ನೀಡಿದ ಮಾಹಿತಿಯಿಂತೆ ಈ ಫೋನ್‌ ಅನ್ನು ವರ್ಷದ ಹಿಂದೆ 1000 ರೂ ನೀಡಿ ಆತ ಖರೀದಿಸಿದ್ದ, ಇದೊಂದು ಸಾಮಾನ್ಯ ಫೀಚರ್‌ಗಳಿರುವ ಫೋನ್ ಆಗಿದ್ದು, ಇಲ್ಲಿಯವರೆಗೆ ಈ ಮೊಬೈಲ್‌ನಲ್ಲಿ ಯಾವುದೇ ದ್ವೇಷ ಕಂಡು ಬಂದಿರಲಿಲ್ಲ ಎಂದು ಹೇಳಿದ್ದಾಗಿ ಮಾಹಿತಿ ನೀಡಿದರು. ಇತ್ತ ಮೊಬೈಲ್ ಸ್ಫೋಟದಿಂದ ಆತ ಪಾರಾಗಿದ್ದರು ಕೆಲ ಸುಟ್ಟ ಗಾಯಗಳಾಗಿವೆ.    

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist