ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ನವದೆಹಲಿ: ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಜೈವಿಕ ಇಂಧನ ವಾಹನ ತಯಾರಿಗೆ ಸಂಬಂಧಿಸಿದಂತೆ ಹೊಸ ನೀತಿಯೊಂದನ್ನು ಜಾರಿಗೆ ತರಲು ಕ್ರಮ ಕೈಗೊಂಡಿದೆ.
ಈ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮಾತನಾಡಿದ್ದು, ಇನ್ನು ಆರು ತಿಂಗಳಲ್ಲಿ ಜೈವಿಕ ಇಂಧನ ವಾಹನ ತಯಾರಿಯನ್ನು ಕಡ್ಡಾಯಗೊಳಿಸಲಾಗುವುದು ಎಂದು ಹೇಳಿದ್ದಾರೆ. ಅಟೋಮೊಬೈಲ್ ಕಂಪೆನಿಗಳಿಗೆ ಜೈವಿಕ ಇಂಧನಗಳನ್ನು ಬಳಕೆ ಮಾಡಿ ಚಲಿಸುವ ವಾಹನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಗ್ರಾಹಕರ ಮೇಲೆ ಹೆಚ್ಚು ಹೊರೆಯಾಗದಂತಹ ಜೈವಿಕ ಇಂಧನಗಳ ವಾಹನಗಳ ಬಳಕೆ ಕ್ರಮವನ್ನು ಕಡ್ಡಾಯಗೊಳಿಸಲಾಗುತ್ತದೆ. ಜೈವಿಕ ಇಂಧನದ ಬೆಲೆ ಕಡಿಮೆ ಇದೆ. ಹಾಗೆಯೇ ಮಾಲಿನ್ಯ ಪ್ರಮಾಣ ಸಹ ಕಡಿಮೆ. ವಿದೇಶಿ ವಿನಿಮಯ ಉಳಿತಾಯಕ್ಕೆ ಇದು ನೆರವಾಗಲಿದೆ. ಈ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿರುವುದಾಗಿ ಅವರು ಹೇಳಿದ್ದಾರೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ದಿನನಿತ್ಯ ಕೋಲ್ಡ್ ನೀರು ಕುಡಿಯುತ್ತಿದ್ದೀರಾ; ಇದು ಶರೀರಕ್ಕೆ ಒಳ್ಳೆಯದೇ ಅಥಾವ ಅಪಾಯವೇ?