ಶುಕ್ರವಾರ, ಮೇ 3, 2024
4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜ್ಯೂನಿಯರ್ ಎನ್‌ಟಿಆರ್- ಪ್ರಶಾಂತ್ ನೀಲ್ ಚಿತ್ರದಲ್ಲಿ ವಿಲನ್ ಆಗಿ ಕಮಲ್ ಹಾಸನ್?

Twitter
Facebook
LinkedIn
WhatsApp
ಜ್ಯೂನಿಯರ್ ಎನ್‌ಟಿಆರ್- ಪ್ರಶಾಂತ್ ನೀಲ್ ಚಿತ್ರದಲ್ಲಿ ವಿಲನ್ ಆಗಿ ಕಮಲ್ ಹಾಸನ್?

ಸಲಾರ್ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ನಿರ್ದೇಶಕ ಪ್ರಶಾಂತ್ ನೀಲ್ ಅವರು,  ಜ್ಯೂನಿಯರ್ ಎನ್’ಟಿಆರ್ ಜೊತೆಗೆ ಹೊಸ ಸಿನಿಮಾವೊಂದನ್ನು ಕೈಗೆತ್ತಿಕೊಂಡಿದ್ದು, ಚಿತ್ರದಲ್ಲಿ ಬಹುಮುಖ ಪ್ರತಿಭೆ ಕಮಲ್ ಹಾಸನ್ ಅವರು ಎಂಟ್ರಿ ಕೊಡುತ್ತಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ.

 

ವಿಕ್ರಮ್ ಚಿತ್ರದಲ್ಲಿ ಕಮಲ್ ಹಾಸನ್ ಅವರ ರಗಡ್ ಲುಕ್’ಗೆ ಫಿದಾ ಆಗಿರುವ ಪ್ರಶಾಂತ್ ನೀಲ್ ಅವರು, ಜ್ಯೂನಿಯರ್ ಎನ್’ಟಿಆರ್ ಜೊತೆಗೆ ಮಾಡುತ್ತಿರುವ ತಮ್ಮ ಹೊಸ ಚಿತ್ರದಲ್ಲಿ ವಿಲನ್ ಪಾತ್ರಕ್ಕೆ ಕಮಲ್ ಹಾಸನ್ ಅವರನ್ನು ಸಂಪರ್ಕಿಸಿದ್ದಾರೆಂದು ತಿಳಿದುಬಂದಿದೆ.

ಚಿತ್ರದ ಖಳನಾಯಕನ ಪಾತ್ರಕ್ಕೆ ಪ್ರಬಲ ನಾಯಕನ ಅಗತ್ಯವಿದ್ದು, ಕಮಲ್ ಹಾಸನ್ ಆ ಪಾತ್ರಕ್ಕೆ ಅತ್ಯುತ್ತಮ ನಾಯಕ ಎಂದು ಪ್ರಶಾಂತ್ ನೀಲ್ ಚಿಂತನೆ ನಡೆಸಿದ್ದಾರೆ. ಈಗಾಗಲೇ ಕಮಲ್ ಹಾಸನ್ ಅವರನ್ನು ಪ್ರಶಾಂತ್ ನೀಲ್ ಸಂಪರ್ಕಿಸಿದ್ದು, ಅವರ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದಾರೆಂದು ಮೂಲಗಳು ತಿಳಿಸಿವೆ.

 

ಜ್ಯೂನಿಯರ್ ಎನ್’ಟಿಆರ್ ಜೊತೆಗೆ ಸಿನಿಮಾ ಮಾಡುತ್ತಿರುವ ಪ್ರಶಾಂತ್ ನೀಲ್ ಅವರ ಮುಂದಿನ ಚಿತ್ರದ ಹೆಸರನ್ನು ಎನ್‌ಟಿಆರ್ 31 ಎಂದು ಇಡಲಾಗಿದೆ. ಮೈತ್ರಿ ಮೂವೀ ಮೇಕರ್ಸ್‌ ಮತ್ತು ಎನ್‌ಟಿಆರ್ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ. 2023ರ ಏಪ್ರಿಲ್ ನಲ್ಲಿ ಚಿತ್ರ ಸೆಟ್ ಏರಲಿದ್ದು, 2024ರ ಸಂಕ್ರಾಂತಿ ಹಬ್ಬದ ವೇಳೆಗೆ ಚಿತ್ರವು ತೆಲುಗು, ತಮಿಳು, ಕನ್ನಡ, ಮಲಯಾ ಮತ್ತು ಹಿಂದಿಯಲ್ಲಿ ಬಿಡುಗಡೆ ಮಾಡಲು ಚಿತ್ರ ತಂಡ ನಿರ್ಧರಿಸಿದೆ.

ಈ ನಡುವೆ ಮೂರು ವರ್ಷಗಳ ಕಾಲ ಚಿತ್ರರಂಗದಿಂದ ದೂರ ಉಳಿದಿದ್ದ ಕಮಲ್ ಹಾನ್ ಅವರು, ಲೋಕೇಶ್ ಕನಗರಾಜ್ ಅವರ ಆಕ್ಷನ್ ಥ್ರಿಲ್ಲರ್ ಚಿತ್ರ ವಿಕ್ರಮ್ ಮೂಲಕ ಮತ್ತೆ ಚಿತ್ರರಂಗಕ್ಕೆ ಮರಳುತ್ತಿದ್ದಾರೆ. ವಿಜಯ್ ಸೇತುಪತಿ ಮತ್ತು ಫಹದ್ ಫಾಸಿಲ್ ನಟಿಸಿರುವ ಈ ಚಿತ್ರವು ಜೂನ್ 3 ರಂದು ಬಿಡುಗಡೆಯಾಗಲಿದೆ. ಇನ್ನು ಪ್ರಶಾಂತ್ ನೀಲ್ ಅವರು ಪ್ರಭಾಸ್ ನಟಿಸುತ್ತಿರುವ ಸಲಾರ್ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ