ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟಿಪ್ಪು ಸಂತತಿಯ ಓಲೈಕೆಗಾಗಿ ಕೊಡಗಿನಲ್ಲಿ ಸಿದ್ದರಾಮಯ್ಯ ಪಾದಯಾತ್ರೆ ಮಾಡುತ್ತಿದ್ದಾರೆ-ಶಾಸಕ ಅಪ್ಪಚ್ಚು ರಂಜನ್ ಆರೋಪ.

Twitter
Facebook
LinkedIn
WhatsApp
ಟಿಪ್ಪು ಸಂತತಿಯ ಓಲೈಕೆಗಾಗಿ ಕೊಡಗಿನಲ್ಲಿ ಸಿದ್ದರಾಮಯ್ಯ ಪಾದಯಾತ್ರೆ ಮಾಡುತ್ತಿದ್ದಾರೆ-ಶಾಸಕ ಅಪ್ಪಚ್ಚು ರಂಜನ್ ಆರೋಪ.

ಕೊಡವರನ್ನು ಮಾರಣಹೋಮ ಮಾಡಿದ ಟಿಪ್ಪು ಸುಲ್ತಾನ್ ಸಂತತಿಯವರನ್ನು ಓಲೈಕೆ ಮಾಡಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಡಗಿನಲ್ಲಿ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ ಎಂದು ಶಾಸಕ ಅಪ್ಪಚ್ಚು ರಂಜನ್ ಆರೋಪಿಸಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿರುವ ಅವರು ತಾಕತ್ತಿದ್ದರೆ ಕೊಡಗಿನಲ್ಲಿ ಚುನಾವಣೆ ಸ್ಪರ್ಧಿಸಲಿ, ಅವರ ಠೇವಣಿ ಇಲ್ಲದ ಹಾಗೆ ಮಾಡುತ್ತೇವೆ ಎಂದು ಸಿದ್ದರಾಮಯ್ಯ ನವರಿಗೆ ಸವಾಲು ಹಾಕಿದ್ದಾರೆ.

ಸದಾ ಟಿಪ್ಪು ಸುಲ್ತಾನ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಕೊಡವರನ್ನು ಅವಮಾನಿಸುತ್ತಿದ್ದಾರೆ ಎಂದು ಅಪ್ಪಚ್ಚು ರಂಜನ್ ಅವರು ಸಿದ್ದರಾಮಯ್ಯ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ