ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ನವದೆಹಲಿ: ಉದಯ್ಪುರದಲ್ಲಿ ನಡೆದ ಟೈಲರ್ ಶಿರಚ್ಛೇದನ ಸಣ್ಣ ವಿಷಯವಾಗಿದೆ. ಇದರಲ್ಲಿ ಬಿಜೆಪಿ ಪಾಕಿಸ್ತಾನದ ಕೈವಾಡ ಹುಡುಕಲು ಹೊರಟಿದೆ ಎನ್ನುವ ಮೂಲಕ ಹತ್ಯೆಯನ್ನು ರೈತ ನಾಯಕ ರಾಕೇಶ್ ಟಿಕಾಯತ್ ಸಮರ್ಥಿಸಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರೀತಿಯ ಘಟನೆಗಳು ವಿರೋಧ ಪಕ್ಷದ ಆಡಳಿತವಿರುವ ರಾಜ್ಯಗಳಲ್ಲಿ ಮಾತ್ರ ಏಕೆ ನಡೆಯುತ್ತವೆ. ಹೀಗೆ ಏನಾದರೂ ಸಣ್ಣ ಘಟನೆ ಸಂಭವಿಸಿದರೂ ಬಿಜೆಪಿ ಪಾಕಿಸ್ತಾನದ ಕೈವಾಡವನ್ನು ಹುಡುಕಲು ಹೋಗುತ್ತದೆ ಎಂದು ಕಿಡಿಕಾರಿದರು.
ರಾಜಸ್ಥಾನ ಅಥವಾ ಪಂಜಾಬ್ ರಾಜ್ಯಗಳಲ್ಲಿ ಈ ರೀತಿ ಘಟನೆಗಳು ಹೆಚ್ಚುತ್ತಿವೆ. ಇದು ಬಿಜೆಪಿಯ ಸಮಯವಾಗಿದೆ. ಕೇಂದ್ರದಲ್ಲಿ ಇರುವವರು ಇದೆಲ್ಲವನ್ನು ಮಾಡಿಸುತ್ತಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ ಅವರು, ಏನಾದರೂ ಚಿಕ್ಕ ಘಟನೆ ನಡೆದರೂ ಬಿಜೆಪಿ ಪಾಕಿಸ್ತಾನ ಭಾಗಿಯಾಗಿದೆ ಎಂದು ಹೇಳುತ್ತಾರೆ ಎಂದು ಗುಡುಗಿದರು.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?