ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಟೋಕಿಯೋ ಒಲಿಂಪಿಕ್ಸ್‌ ಪೂರ್ವಾಭ್ಯಾಸ : ಆರ್ಚರಿ ಪಟು ದೀಪಿಕಾ ಕುಮಾರಿಗೆ 9ನೇ ಸ್ಥಾನ

Twitter
Facebook
LinkedIn
WhatsApp
ಟೋಕಿಯೋ ಒಲಿಂಪಿಕ್ಸ್‌ ಪೂರ್ವಾಭ್ಯಾಸ : ಆರ್ಚರಿ ಪಟು ದೀಪಿಕಾ ಕುಮಾರಿಗೆ 9ನೇ ಸ್ಥಾನ

ಮಹಿಳಾ ವೈಯುಕ್ತಿಕ ಶ್ರೇಯಾಂಕ ವಿಭಾಗದಲ್ಲಿ 9ನೇ ಸ್ಥಾನ ಪಡೆದ ದೀಪಿಕಾ
ಮಹಿಳಾ ವೈಯುಕ್ತಿಕ ಶ್ರೇಯಾಂಕ ವಿಭಾಗದಲ್ಲಿ 9ನೇ ಸ್ಥಾನ ಪಡೆದ ದಾರೆ.

ಭಾರತದ ತಾರಾ ಆರ್ಚರ್‌ ಪಟು, ವಿಶ್ವದ ನಂ.1 ಆರ್ಚರ್‌ ದೀಪಿಕಾ ಕುಮಾರಿ ರ‍್ಯಾಂಕಿಂಗ್‌ ಸುತ್ತಿನಲ್ಲಿ 663 ಅಂಕಗಳನ್ನು ಕಲೆಹಾಕುವ ಮೂಲಕ 9ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಟೋಕಿಯೋ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಅಧಿಕೃತವಾಗಿ ಚಾಲನೆ ನೀಡುವ ಮುನ್ನ ನಡೆದ ಸ್ಪರ್ಧೆಯಲ್ಲಿ ದೀಪಿಕಾ ಉತ್ತಮ ಪ್ರದರ್ಶನ ತೋರುವ ಮೂಲಕ ಎಲಿಮಿನೇಟರ್‌ ಹಂತಕ್ಕೆ ಲಗ್ಗೆಯಿಟ್ಟಿದ್ದಾರೆ

ಸಾಕಷ್ಟು ನಿರೀಕ್ಷೆಯೊಂದಿಗೆ ಕಣಕ್ಕಿಳಿದಿರುವ ದೀಪಿಕಾ ಮೊದಲ ಸುತ್ತಿನಲ್ಲಿ 56 ಅಂಕ ಗಳಿಸಿದರು. ನಂತರ ಎರಡನೇ ಸುತ್ತಿನಲ್ಲಿ 55 ಅಂಕಗಳನ್ನು ಗಳಿಸುವ ಮೂಲಕ ಟಾಪ್ 10 ಹಂತಕ್ಕೆ ಲಗ್ಗೆಯಿಟ್ಟರು. ಆದರೆ ನಾಲ್ಕನೇ ಸುತ್ತಿನಲ್ಲಿ ಕೇವಲ 51 ಅಂಕಗಳಿಸಿದ ದೀಪಿಕಾ 14ನೇ ಸ್ಥಾನಕ್ಕೆ ಜಾರಿದರು. ಆದರೆ ಐದನೇ ಸುತ್ತಿನಲ್ಲಿ 59 ಅಂಕಗಳನ್ನು ಗಳಿಸಿ ದಿಢೀರ್ ಕಮ್‌ಬ್ಯಾಕ್‌ ಮಾಡುವಲ್ಲಿ ದೀಪಿಕಾ ಯಶಸ್ವಿಯಾದರು.ವರ್ಷದ ದೀಪಿಕಾ ದ್ವಿತಿಯಾರ್ಧದ ಮೊದಲ ಸುತ್ತಿನಲ್ಲಿ 55 ಅಂಕಗಳನ್ನು ಗಳಿಸಿ 4ನೇ ಹಂತಕ್ಕೆ ಲಗ್ಗೆಯಿಟ್ಟರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು