ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕಾಬೂಲ್: ತಾಲಿಬಾನ್ ಸ್ವಾಧೀನಪಡಿಸಿಕೊಂಡ ನಂತರ ಮತ್ತು ಹದಗೆಡುತ್ತಿರುವ ಆರ್ಥಿಕತೆಯಿಂದ ಅಫ್ಘಾನಿಸ್ತಾನ ಕಂಗೆಟ್ಟಿದೆ. ಹಲವಾರು ಕಾಬೂಲ್ ನಿವಾಸಿಗಳು ಅಫ್ಘನ್ ಕರೆನ್ಸಿ ವಿರುದ್ಧ ಡಾಲರ್ನ ಹೆಚ್ಚುತ್ತಿರುವ ಮೌಲ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.
ನಿವಾಸಿಗಳ ಪ್ರಕಾರ, ಡಾಲರ್ ವಿರುದ್ಧ ಅಫ್ಘನ್ ಕರೆನ್ಸಿಯ ಸವಕಳಿಯು ಸರಕುಗಳ ಬೆಲೆಯನ್ನು ಹೆಚ್ಚಿಸಿದೆ. ಇದರಿಂದಾಗಿ ಸ್ಥಳೀಯರು ದಿನಸಿ ವಸ್ತುಗಳನ್ನು ಕೊಳ್ಳಲು ಪರಿತಪಿಸುವಂತಾಗಿದೆ ಎನ್ನಲಾಗಿದೆ.
ದಿನದಿಂದ ದಿನಕ್ಕೆ ಡಾಲರ್ ಬೆಲೆ ಏರುತ್ತಿದೆ ಮತ್ತು ಅಫ್ಘಾನಿಸ್ತಾನದ ಕರೆನ್ಸಿ ಮಾರುಕಟ್ಟೆಯಲ್ಲಿ ತನ್ನ ಮೌಲ್ಯವನ್ನು ಕಳೆದುಕೊಳ್ಳುತ್ತಿದೆ. ಅಫ್ಘನ್ ಕರೆನ್ಸಿಯ ವಿರುದ್ಧ ಡಾಲರ್ ಮೌಲ್ಯವು ಏರಿಕೆಯಾಗುತ್ತಿದ್ದಂತೆ, ಆಹಾರ ಪದಾರ್ಥಗಳ ಬೆಲೆಯೂ ಹೆಚ್ಚಾಗುತ್ತದೆ ಎಂದು ನಂಗರ್ಹಾರ್ ನಿವಾಸಿ ಅಬ್ದುಲ್ ವಾಹೆದ್ ಸಂಕಟ ತೋಡಿಕೊಂಡಿದ್ದಾರೆ.
ಅಫ್ಘಾನಿಸ್ತಾನ ಮಾತ್ರವಲ್ಲದೆ ವಿಶ್ವ ಮಾರುಕಟ್ಟೆಯಲ್ಲೂ ಡಾಲರ್ ಮೌಲ್ಯ ಏರಿಕೆಯಾಗಿದೆ ಎಂದು ತಾಲಿಬಾನ್ ವಕ್ತಾರರು ಹೇಳಿದ್ದಾರೆ ಎನ್ನಲಾಗಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?