ಶನಿವಾರ, ಏಪ್ರಿಲ್ 20, 2024
ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡಿಆರ್‌ಡಿಒ‌ದಿಂದ ಬೀಟಾ ಟೈಟಾನಿಯಂ ಮಿಶ್ರಲೋಹ ಅಭಿವೃದ್ಧಿ

Twitter
Facebook
LinkedIn
WhatsApp
ಡಿಆರ್‌ಡಿಒ‌ದಿಂದ ಬೀಟಾ ಟೈಟಾನಿಯಂ ಮಿಶ್ರಲೋಹ ಅಭಿವೃದ್ಧಿ

ನವದೆಹಲಿ: ಏರೋಸ್ಪೇಸ್ ಅಪ್ಲಿಕೇಶನ್‌ಗಳಿಗೆ ಸಂಕೀರ್ಣ‌ವಾದ ಘಟಕಗಳ ತಯಾರಿಕೆಗೆ ಬಳಸುವಂತ ಹೆಚ್ಚು ಸಾಮರ್ಥ್ಯ‌ದ ಬೀಟಾ ಟೈಟಾನಿಯಂ ಮಿಶ್ರಲೋಹವನ್ನು ಡಿಆರ್‌ಡಿಒ ದೇಶೀಯವಾಗಿ ಅಭಿವೃದ್ಧಿ ಮಾಡಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ಪ್ಲಾಪ್ ಟ್ರ್ಯಾಕ್‌ಗಳು, ಸ್ಲ್ಯಾಟ್, ಲ್ಯಾಂಡಿಂಗ್ ಗಿಯರ್ ಮತ್ತು ಲ್ಯಾಂಡಿಂಗ್ ಗಿಯರ್‌ನಲ್ಲಿನ ಡ್ರಾಪ್ ಲಿಂಕ್ ಸೇರಿದಂತೆ ಹಲವು ಘಟಕಗಳನ್ನು ಇದರಿಂದ ತಯಾರಿಸಬಹುದು ಎಂದು ಇಲಾಖೆ ಹೇಳಿದೆ.
ಉಕ್ಕುಗಳಿಗೆ ಹೋಲಿಸಿದರೆ ಬೀಟಾ ಟೈಟಾನಿಯಂ ಮಿಶ್ರಲೋಹ ಅತ್ಯುತ್ತಮ ತುಕ್ಕು ನಿರೋಧಕ ಗುಣ, ದೀರ್ಘ ಬಾಳಿಕೆಯ ಸಾಮರ್ಥ್ಯ ಹೊಂದಿದೆ. ದುಬಾರಿ ಲೋಹಗಳ ಬಳಕೆ ತಗ್ಗಿಸಲು ಇದು ಪರಿಣಾಮಕಾರಿಯೂ ಹೌದು. ಟೈಟಾನಿಯಂ ಜೊತೆಗೆ ವೆನಾಡಿಯಮ್, ಕಬ್ಬಿಣ, ಅಲ್ಯೂಮಿನಿಯಂ ಅನ್ನು ಒಳಗೊಂಡಿರುವ ಬೀಟಾ ಟೈಟಾನಿಯಂ ಮಿಶ್ರಲೋಹವನ್ನು ಅನೇಕ ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಪರ್ಯಾಯ‌ವಾಗಿ ಬಳಕೆ ಮಾಡುತ್ತಿದೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ.
ಸಚಿವಾಲಯದ ಎಡಿಎ 15 ಕ್ಕೂ ಅಧಿಕ ಉಕ್ಕಿನ ಘಟಕಗಳನ್ನು ಗುರುತಿಸಿದೆ. ಮುಂದಿನ ದಿನಗಳಲ್ಲಿ ಇದನ್ನು ಬೀಟಾ ಟೈಟಾನಿಯಂ ಮಿಶ್ರಲೋಹ ತಯಾರಿಕೆಗೆ ಬಳಕೆ ಮಾಡಬಹುದು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು