ಗುರುವಾರ, ಮೇ 9, 2024
ಐಪಿಎಲ್ ನಲ್ಲಿ ಮಿಂಚುತ್ತಿದೆ ಹೆಡ್ ಮತ್ತು ಅಭಿಷೇಕ್ ಜೋಡಿ ; 58 ಎಸೆತಗಳಲ್ಲಿ 167 ರನ್ ಸಿಡಿಸಿ ಜಯಗಳಿಸಿದರ ಹೈದರಾಬಾದ್.!-ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡಿಕೆ ಶಿವಕುಮಾರ್ ಗೆ ಸುಪ್ರೀಂ ಶಾಕ್​: ಡಿಕೆ ಶಿವಕುಮಾರ ವಿರುದ್ಧದ ಹೈಕೋರ್ಟ್‌ ಆದೇಶಕ್ಕೆ ತಡೆಯಾಜ್ಞೆ ನೀಡಿದ ಸುಪ್ರೀಂಕೋರ್ಟ್‌ !!

Twitter
Facebook
LinkedIn
WhatsApp
ಡಿಕೆ ಶಿವಕುಮಾರ್ ಗೆ ಸುಪ್ರೀಂ  ಶಾಕ್​: ಡಿಕೆ ಶಿವಕುಮಾರ ವಿರುದ್ಧದ ಹೈಕೋರ್ಟ್‌ ಆದೇಶಕ್ಕೆ ತಡೆಯಾಜ್ಞೆ ನೀಡಿದ ಸುಪ್ರೀಂಕೋರ್ಟ್‌ !!


ದೆಹಲಿ: ಡಿಕೆ ಶಿವಕುಮಾರ (DK Shivakumar) ವಿರುದ್ಧದ ಕೇಸ್ ರದ್ದುಪಡಿಸಿದ್ದ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿದೆ. ನ್ಯಾ. ಸಂಜೀವ್‌ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠದಿಂದ ತಡೆ ನೀಡಲಾಗಿದೆ. 2018ರಲ್ಲಿ ಡಿಕೆ ಶಿವಕುಮಾರ ಬಳಿ ಐಟಿ ದಾಖಲೆ ವಶಪಡಿಸಿಕೊಳ್ಳಲಾಗಿತ್ತು. ಈಗಲ್‌ಟನ್ ರೆಸಾರ್ಟ್‌ನಲ್ಲಿ ಐಟಿ ಅಧಿಕಾರಿಗಳಿಂದ ಜಪ್ತಿ ಮಾಡಲಾಗಿತ್ತು. ಡಿಕೆ ಶಿವಕುಮಾರ ಇದ್ದ ರೂಂನಲ್ಲಿ ಹಣಕಾಸು ವರ್ಗಾವಣೆ ದಾಖಲೆ ವಶ ಪಡಿಸಿಕೊಳ್ಳಲಾಗಿತ್ತು.

ಐಟಿ ಇಲಾಖೆ ಅಧಿಕಾರಿಗಳ ತನಿಖೆಗೆ ಹೈಕೋರ್ಟ್‌ ತಡೆ ನೀಡಿದ್ದು, ಬರೀ ಹಣಕಾಸು ವ್ಯವಹಾರ ನಡೆದಿದ್ರೆ ಕೇಸ್ ದಾಖಲಿಸಲಾಗಲ್ಲ. ಲೆಕ್ಕವಿಲ್ಲದ ವಹಿವಾಟು ನಡೆದಿದ್ದರೂ ಹೊಣೆಗಾರರಾಗಿದ್ದಾರೆಂದು ನಿರ್ಧರಿಸುವವರೆಗೆ ಕಾನೂನು ಕ್ರಮ ಆರಂಭಿಸಲಾಗಲ್ಲವೆಂದು ಡಿ.ಕೆ.ಶಿವಕುಮಾರ್‌ ವಿರುದ್ಧದ ಕೇಸ್​ ಹೈಕೋರ್ಟ್‌ ವಜಾಗೊಳಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಐಟಿ ‘ಸುಪ್ರೀಂ’ ಮೊರೆ ಹೋಗಿತ್ತು. ಐಟಿ ಇಲಾಖೆಯ ಅರ್ಜಿ ವಿಚಾರಣೆ ನಡೆಸಿ ಆದೇಶಕ್ಕೆ ತಡೆಯಾಜ್ಞೆ ನೀಡಲಾಗಿದೆ.

ಅರ್ಜಿ ವಿಚಾರಣೆ ನಡೆಸಿದ ಪೀಠ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ ಡಿ.ಕೆ ಶಿವಕುಮಾರ್​ಗೆ ಪ್ರತಿಕ್ರಿಯೆ ನೀಡುವಂತೆ ಕೋರಿ ನೋಟಿಸ್ ಜಾರಿ ಮಾಡಲಾಗಿದೆ. ಇತ್ತ ಐಟಿಗೆ ನಾಲ್ಕು ವಾರಗಳಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದ್ದು, ಆರು ವಾರಗಳಿಗೆ ಪ್ರಕರಣದ ವಿಚಾರಣೆ ಮುಂದೂಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ