ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡಿಸೆಂಬರಿನಲ್ಲಿ ಚುನಾವಣೆ? ಕರಾವಳಿ- ಮಲೆನಾಡಿನಲ್ಲಿ ಬಿಜೆಪಿಗೆ ಖುಷಿ, ಕಾಂಗ್ರೆಸಿಗೆ ಡವಡವ, ಆತ್ಮವಿಶ್ವಾಸದಲ್ಲಿ ಆಮ್ ಆದ್ಮಿ!!

Twitter
Facebook
LinkedIn
WhatsApp
ಕೀಳುಮಟ್ಟಕ್ಕೆ ಇಳಿದ ಅಜಿತ್-ದಳಪತಿ ವಿಜಯ್ ಸ್ಟಾರ್ ವಾರ್!

ಡಿಸೆಂಬರ್ ನಲ್ಲಿ ರಾಜ್ಯ ವಿಧಾನ ಸಭೆಗೆ ಚುನಾವಣೆ ನಡೆಯುತ್ತದೆ ಎಂದು ಸುದ್ದಿಯೊಂದು ಹರಿದಾಡುತ್ತಿದೆ. ಇದು ಕಾಂಗ್ರೆಸ್ ಹೈಕಮಾಂಡಿನ ನಿದ್ದೆಗೆಡಿಸಿದೆ ಎನ್ನುತ್ತದೆ ಒಂದು ಮೂಲಗಳ ಸುದ್ದಿ.

ಕರಾವಳಿ ,ಮಲೆನಾಡಿನಲ್ಲಿ ವಿವಾದಗಳಿಂದ ಬಿಜೆಪಿ ಜನರ ಒಲವನ್ನು ಗಳಿಸಿದೆ ಎಂಬ ಖುಷಿಯಲ್ಲಿ ಇದೆ ಎಂದು ತಿಳಿದುಬಂದಿದೆ. ಆದರೆ ವಿವಾದಗಳಿಂದ ಕಾಂಗ್ರೆಸ್ ಕರಾವಳಿ ಮತ್ತು ಮಲೆನಾಡಿನಲ್ಲಿ ಹಿನ್ನಡೆ ಅನುಭವಿಸಬಹುದು ಎಂದು ಪಕ್ಷದ ಕಾರ್ಯಕರ್ತರು ಅಭಿಪ್ರಾಯ ವ್ಯಕ್ತಪಡಿಸುವುದರಿಂದ ಕಾಂಗ್ರೆಸ್ಸಿಗೆ ಹೊಸ ಚಿಂತೆ ಆರಂಭವಾಗಿದೆ ಎನ್ನಲಾಗುತ್ತಿದೆ.

ಹಿಜಾಬ್ ವಿವಾದ, ದೇವಸ್ಥಾನದ ಹತ್ತಿರ ವ್ಯಾಪಾರದ ವಿವಾದ ಕರಾವಳಿ ಮತ್ತು ಮಲೆನಾಡಿನಲ್ಲಿ ಈಗ ಬಿಜೆಪಿಗೆ ಹೊಸ ಶಕ್ತಿ ತಂದಿದೆ ಎಂದು ಕಾರ್ಯಕರ್ತರು ಭಾವಿಸಿದ್ದಾರೆ ‌. ಆದರೆ ಸಮರ್ಪಕವಾಗಿ ಉತ್ತರ ನೀಡಲು ವಿಫಲವಾಗಿರುವ ಕಾಂಗ್ರೆಸ್ ಜನರ ಒಲವನ್ನು ಗಳಿಸಿಕೊಳ್ಳುವಲ್ಲಿ ಈ ಭಾಗದಲ್ಲಿ ವಿಫಲವಾಗಿದೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ಬಿಜೆಪಿಯ ಹಾಗೂ ಕಾಂಗ್ರೆಸ್ ನಡುವಿನ ಈ ಬೆಳವಣಿಗೆಗಳನ್ನು ಆಮ್ ಆದ್ಮಿ ಪಕ್ಷ ಸೂಕ್ಷ್ಮವಾಗಿ ಗಮನಿಸುತ್ತಿದೆ. ಹಲವಾರು ಕಡೆಯಲ್ಲಿ ಎರಡು ಪಕ್ಷಗಳಿಂದ ಬೇಸತ್ತಿರುವ ಮಂದಿ ಆಮ್ ಆದ್ಮಿ ಪಕ್ಷದತ್ತ ಮುಖ ಮಾಡಿದ್ದಾರೆ ಎನ್ನಲಾಗುತ್ತಿದೆ. ಇದು ಕರಾವಳಿ ಮತ್ತು ಮಲೆನಾಡಿನಲ್ಲಿ ಆಮ್ ಆದ್ಮಿ ಪಕ್ಷವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಬಹುದು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಕರಾವಳಿ ಮತ್ತು ಮಲೆನಾಡಿನಲ್ಲಿ ಹೆಚ್ಚಾಗಿರುವ ಗುಂಪುಗಾರಿಕೆ ಹಾಗೂ ಅನರ್ಹ ವ್ಯಕ್ತಿಗಳು ಪಕ್ಷದ ಹುದ್ದೆಗಳನ್ನು ನಿರ್ವಹಿಸುತ್ತಿರುವ ಕಾರಣ ಬಿಜೆಪಿ ಎದುರ್ಗಡೆ ಕಾಂಗ್ರೆಸ್ ಉತ್ತರ ನೀಡುವಲ್ಲಿ ವಿಫಲವಾಗಿದೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು. ಇದರಿಂದಾಗಿ ಬಿಜೆಪಿಯ ತಂತ್ರಗಾರಿಕೆ ಎದುರ್ಗಡೆ ಕಾಂಗ್ರೆಸ್ ಕರಾವಳಿ ಮತ್ತು ಮಲೆನಾಡಿನಲ್ಲಿ ಹಿನ್ನಡೆ ಅನುಭವಿಸುತ್ತಿದೆ. ಆದರೆ ಚುನಾವಣೆ ಡಿಸೆಂಬರಿನಲ್ಲಿ ನಡೆದರೆ ಇನ್ನು ಆರು ತಿಂಗಳು ಇರುವ ಕಾರಣ, ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂದು ಅಭಿಪ್ರಾಯಪಡುತ್ತಾರೆ ರಾಜಕೀಯ ವಿಶ್ಲೇಷಕರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ