ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಡೇಟಿಂಗ್‌ ಗೆಳತಿಗಾಗಿ 5.81 ಕೋಟಿ ಕೊಟ್ಟ ಬ್ಯಾಂಕರ್‌..!

Twitter
Facebook
LinkedIn
WhatsApp

ಬೆಂಗಳೂರು(ಜೂ.24):  ಡೇಟಿಂಗ್‌ ಆ್ಯಪ್‌ನಲ್ಲಿ ಯುವತಿಯ ಬಿನ್ನಾಣದ ಮಾತಿಗೆ ಮರುಳಾಗಿ ಖಾಸಗಿ ಬ್ಯಾಂಕ್‌ನ ವ್ಯವಸ್ಥಾಪಕರೊಬ್ಬರು ಕೇವಲ ಆರು ದಿನಗಳಲ್ಲಿ ತಮ್ಮ ಸ್ವಂತ .12 ಲಕ್ಷ ಹಾಗೂ ಬ್ಯಾಂಕ್‌ನ .5.69 ಕೋಟಿಯನ್ನು ಆಕೆಗೆ ಸಂದಾಯ ಮಾಡಿದ ಆರೋಪದ ಮೇರೆಗೆ ಜೈಲು ಸೇರುವಂತಾಗಿದೆ.

ಹನುಮಂತ ನಗರದ ಇಂಡಿಯನ್‌ ಬ್ಯಾಂಕ್‌ ವ್ಯವಸ್ಥಾಪಕ ಎಸ್‌.ಹರಿಶಂಕರ್‌ ಬಂಧಿತರಾಗಿದ್ದು, ಹಣ ದುರುಪಯೋಗದಲ್ಲಿ ವ್ಯವಸ್ಥಾಪಕನಿಗೆ ನೆರವಾದ ಆರೋಪದ ಮೇರೆಗೆ ಆ ಬ್ಯಾಂಕ್‌ನ ಸಹಾಯಕ ವ್ಯವಸ್ಥಾಪಕಿ ಕೌಶಲ್ಯಾ ಜಯರಾಮ್‌ ಹಾಗೂ ಪ್ರಥಮ ದರ್ಜೆ ಸಹಾಯಕ ಮುನಿರಾಜು ಮೇಲೂ ಸಹ ಪ್ರಕರಣ ದಾಖಲಾಗಿದೆ

ಡೇಟಿಂಗ್‌ ಗೆಳತಿಗಾಗಿ 5.81 ಕೋಟಿ ಕೊಟ್ಟ ಬ್ಯಾಂಕರ್‌..!

ಇತ್ತೀಚೆಗೆ ಬ್ಯಾಂಕಿನ ಲೆಕ್ಕ ಪರಿಶೋಧನೆ ವೇಳೆ ಬ್ಯಾಂಕ್‌ನಿಂದ ಬೇರೆಡೆಗೆ ಹಣ ವರ್ಗಾವಣೆ ಆಗಿರುವ ಸಂಗತಿ ಬಯಲಾಗಿದೆ. ಈ ಮಾಹಿತಿ ಮೇರೆಗೆ ಹನುಮಂತ ನಗರ ಠಾಣೆಗೆ ಇಂಡಿಯನ್‌ ಬ್ಯಾಂಕ್‌ನ ಪ್ರಾದೇಶಿಕ ವ್ಯವಸ್ಥಾಪಕ ಡಿ.ಎಸ್‌.ಮೂರ್ತಿ ಅವರ ನೀಡಿದ ದೂರಿನ ಮೇರೆಗೆ ಹರಿಶಂಕರ್‌ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ