ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ತಂದೆ-ತಾಯಿ ವಿರುದ್ಧವೇ ಕೇಸ್ ದಾಖಲಿಸಿದ ನಟ ವಿಜಯ್

Twitter
Facebook
LinkedIn
WhatsApp
ತಂದೆ-ತಾಯಿ ವಿರುದ್ಧವೇ ಕೇಸ್ ದಾಖಲಿಸಿದ ನಟ ವಿಜಯ್

ತಂದೆ ಎಸ್‌.ಎ. ಚಂದ್ರಶೇಖರ್, ತಾಯಿ ಶೋಭಾ ಚಂದ್ರಶೇಖರ್ ಸೇರಿದಂತೆ ಒಟ್ಟು 11 ಜನರ ವಿರುದ್ಧ ನಟ ವಿಜಯ್ ಕೇಸ್ ದಾಖಲಿಸಿದ್ದಾರೆ.
ವಿಜಯ್ ತಂದೆ 2020ರ ನವೆಂಬರ್‌ನಲ್ಲಿ ‘ಆಲ್ ಇಂಡಿಯಾ ದಳಪತಿ ವಿಜಯ್ ಮಕ್ಕಳ್‌ ಇಯಕ್ಕಂ’ ಹೆಸರಿನಲ್ಲಿ ರಾಜಕೀಯ ಪಕ್ಷವೊಂದನ್ನು ನೋಂದಣಿ ಮಾಡಿಸಿದ್ದರು. ಇದು ವಿಜಯ್ ಅವರಿಗೆ ಇಷ್ಟವಿರಲಿಲ್ಲ. ತಕ್ಷಣವೇ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದ ವಿಜಯ್, ‘ನನ್ನ ತಂದೆಯ ಪಕ್ಷ ಎಂದು ಸಪೋರ್ಟ್ ಮಾಡಬೇಡಿ. ಆ ಪಕ್ಷದ ಜೊತೆಗೆ ನೇರವಾಗಿ, ಪರೋಕ್ಷವಾಗಿ ಯಾವುದೇ ಸಂಬಂಧವಿಲ್ಲ. ‘ಆಲ್ ಇಂಡಿಯಾ ದಳಪತಿ ವಿಜಯ್ ಮಕ್ಕಳ್‌ ಇಯಕ್ಕಂ’ ಪಾರ್ಟಿ ಜೊತೆಗೆ ನನ್ನ ಹೆಸರು ಸೇರಿಸಿದರೆ, ಫೋಟೋ ಬಳಸಿಕೊಂಡರೆ ಕ್ರಮ ಕೈಗೊಳ್ಳಲಾಗುವುದು’ ಎಂದಿದ್ದರು.

ಇದೀಗ ಈ ಬಗ್ಗೆಯೇ ಪ್ರಕರಣ ದಾಖಲು ಮಾಡಲಾಗಿದೆ. ವಿಜಯ್ ಹೆಸರು, ಅಭಿಮಾನಿಗಳ ಸಂಘಗಳ ಹೆಸರನ್ನು ಎಲ್ಲಿಯೂ ಬಳಸದಂತೆ ತಡೆಯಾಜ್ಞೆ ತರಲಾಗಿದೆ. ಈ ಸಂಬಂಧ ವಿಜಯ್ ತಂದೆ ಎಸ್‌.ಎ. ಚಂದ್ರಶೇಖರ್, ತಾಯಿ ಶೋಭಾ ಚಂದ್ರಶೇಖರ್, ಪಾರ್ಟಿ ಲೀಡರ್ ಪದ್ಮನಾಭನ್ ಸೇರಿದಂತೆ 11 ಜನರ ವಿರುದ್ಧ ಪ್ರಕರಣದ ದಾಖಲಾಗಿದೆ.
‘ಆಲ್ ಇಂಡಿಯಾ ದಳಪತಿ ವಿಜಯ್ ಮಕ್ಕಳ್‌ ಇಯಕ್ಕಂ’ ಪಾರ್ಟಿಗೆ ಎಸ್‌.ಎ. ಚಂದ್ರಶೇಖರ್ ಅವರು ಪ್ರಧಾನ ಕಾರ್ಯದರ್ಶಿ ಆಗಿದ್ದರೆ, ತಾಯಿ ಶೋಭಾ ಚಂದ್ರಶೇಖರ್ ಅವರು ಖಜಾಂಚಿ ಆಗಿದ್ದಾರೆ.

‘ಕೆಲ ದಿನಗಳ ಹಿಂದೆ ಪತಿ ಚಂದ್ರಶೇಖರ್ ಕೆಲ ಪತ್ರಗಳಿಗೆ ಸಹಿ ಹಾಕಿಸಿಕೊಂಡರು. ಅದು ಯಾವುದೋ ಅಭಿಮಾನಿ ಸಂಘ ಸ್ಥಾಪನೆಗೆ ಇರಬೇಕು ಎಂದುಕೊಂಡು ಸಹಿ ಹಾಕಿದ್ದೆ. ಇದು ಪಕ್ಷ ಸ್ಥಾಪನೆಗೆ ಎಂಬುದು ಗೊತ್ತಿರಲಿಲ್ಲ’ ಎಂದು ಶೋಭಾ ಹಿಂದೊಮ್ಮೆ ಹೇಳಿಕೊಂಡಿದ್ದರು. ಈ ಹೇಳಿಕೆ ಅಚ್ಚರಿಗೆ ಕಾರಣವಾಗಿತ್ತು.
ಅಲ್ಲದೆ, ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಚಂದ್ರಶೇಖರ್, ‘ಇದು ವಿಜಯ್ ಅವರ ರಾಜಕೀಯ ಪಕ್ಷವಲ್ಲ. ಈ ಪಕ್ಷದೊಂದಿಗೆ ಅವರಿಗೆ ಯಾವುದೇ ಸಂಬಂಧವಿಲ್ಲ. ಅಂದು ವಿಜಯ್‌ಗೆ ಅಭಿಮಾನಿ ಸಂಘ ಕಟ್ಟಲು ಅವರ ಯಾವುದೇ ಅನುಮತಿ ಪಡೆಯಲಿಲ್ಲ. ಅದೇ ರೀತಿ ಈಗಲೂ ರಾಜಕೀಯ ಪಕ್ಷ ಸ್ಥಾಪನೆಗೆ ವಿಜಯ್ ಅನುಮತಿ ಬೇಕಿಲ್ಲ’ ಎಂದು ಚಂದ್ರಶೇಖರ್ ವಾದ ಮಾಡಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು