ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಡರಾತ್ರಿ ಎಟಿಎಂಗೆ ಪೂಜೆ – ಕಳ್ಳತನಕ್ಕೆ ಯತ್ನವೋ, ವಾಮಾಚಾರವೋ!?

Twitter
Facebook
LinkedIn
WhatsApp
ತಡರಾತ್ರಿ ಎಟಿಎಂಗೆ ಪೂಜೆ – ಕಳ್ಳತನಕ್ಕೆ ಯತ್ನವೋ, ವಾಮಾಚಾರವೋ!?

ಹಾಸನ: ಎಟಿಎಂ (ATM) ಮಿಷನ್‍ಗಳಿಗೆ ಕಳೆದ ರಾತ್ರಿ ಯಾರೋ ಅಪರಿಚಿತರು ಪೂಜೆ ಮಾಡಿರುವ ಘಟನೆ ಹಾಸನ (Hassana) ಜಿಲ್ಲೆ, ಅರಕಲಗೂಡು ಪಟ್ಟಣದಲ್ಲಿ ನಡೆದಿದೆ.

ನಗರದಲ್ಲಿ ಕಳೆದ ರಾತ್ರಿ ಮೂರು ಎಟಿಎಂಗಳಿಗೆ ಪೂಜೆ ಮಾಡಿರುವ ಅಪರಿಚಿತರು, ಅರಿಶಿನ ಕುಂಕುಮ ಹಚ್ಚಿ, ಅಕ್ಷತೆ ಇಟ್ಟು ಹೋಗಿದ್ದಾರೆ. ಇದು ಕಳ್ಳತನಕ್ಕೆ ಯತ್ನವೋ ಅಥವಾ ವಾಮಾಚಾರವೋ ಎಂಬುದರ ಬಗ್ಗೆ ಅನುಮಾನ ಮೂಡುತ್ತಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ