ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತನ್ನ ಸಿಬ್ಬಂದಿಗಳಿಗೆ ಗುಂಡು ಹಾರಿಸಿದ ಸಿಕ್ಕಿಂ ಪೊಲೀಸ್! ಮೂವರು ಸಹೋದ್ಯೋಗಿಗಳು ಸಾವು

Twitter
Facebook
LinkedIn
WhatsApp
ತನ್ನ ಸಿಬ್ಬಂದಿಗಳಿಗೆ ಗುಂಡು ಹಾರಿಸಿದ ಸಿಕ್ಕಿಂ ಪೊಲೀಸ್! ಮೂವರು ಸಹೋದ್ಯೋಗಿಗಳು ಸಾವು

ದೆಹಲಿ: ದೆಹಲಿಯ ಹೈದರ್‌ಪುರ ಪ್ರದೇಶದ ನೀರಿನ ಸ್ಥಾವರದಲ್ಲಿ  ಸಿಕ್ಕಿಂ ಪೊಲೀಸ್ ಸಿಬ್ಬಂದಿಯೊಬ್ಬರು ತಮ್ಮದೇ  3 ಸಿಬ್ಬಂದಿಗೆ ಗುಂಡು ಹಾರಿಸಿದರು. ಗುಂಡು ತಗಲಿದ ಮೂರು ವ್ಯಕ್ತಿಗಳೂ ಸಾವಿಗೀಡಾಗಿದ್ದಾರೆ.

ದೆಹಲಿಯ ಹೈದರ್‌ಪುರ ಪ್ರದೇಶದಲ್ಲಿನ ನೀರಿನ ಘಟಕದಲ್ಲಿ ಸಿಕ್ಕಿಂ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ಜಿಲ್ಲೆಯಲ್ಲಿ  ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಸಿಬ್ಬಂದಿ  ತಮ್ಮ ಮೂವರು ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ ನಂತರ ತನ್ನ ಜೀವವನ್ನೇ ಕಳೆದುಕೊಂಡ ಘಟನೆ ನಡೆದ ಎರಡು ದಿನಗಳ ನಂತರ ದೆಹಲಿಯಲ್ಲಿ ಈ ಘಟನೆ ನಡೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ