ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತನ್ನ ಹೆಂಡತಿಯೊಂದಿಗೆ ಸಂಬಂಧ ಹೊಂದಿದ್ದ ಪೊಲೀಸಪ್ಪನ ಕಿವಿ, ಮೂಗು, ತುಟಿ ಕತ್ತರಿಸಿದ ವ್ಯಕ್ತಿ!

Twitter
Facebook
LinkedIn
WhatsApp
ತನ್ನ ಹೆಂಡತಿಯೊಂದಿಗೆ ಸಂಬಂಧ ಹೊಂದಿದ್ದ ಪೊಲೀಸಪ್ಪನ ಕಿವಿ, ಮೂಗು, ತುಟಿ ಕತ್ತರಿಸಿದ ವ್ಯಕ್ತಿ!

ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಪೊಲೀಸ್ ಪೇದೆಯೊಬ್ಬರು ತಮ್ಮ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಲ್ಲದೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ ವ್ಯಕ್ತಿ, ಕಾನ್‌ಸ್ಟೇಬಲ್ ನ  ಮೂಗು, ಕಿವಿ ಮತ್ತು ತುಟಿಗಳನ್ನು ಕತ್ತರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಲಾಹೋರ್‌ನಿಂದ ಸುಮಾರು 200 ಕಿಮೀ ದೂರದಲ್ಲಿರುವ ಜಾಂಗ್ ಜಿಲ್ಲೆಯಲ್ಲಿ ಭಾನುವಾರ ಮುಹಮ್ಮದ್ ಇಫ್ತಿಕರ್ ಎಂಬ ಪ್ರಮುಖ ಆರೋಪಿ ತನ್ನ ಸಹಚರರೊಂದಿಗೆ ಸೇರಿ ಪೊಲೀಸಪ್ಪನ ಮೂಗು, ಕಿವಿ ಮತ್ತು ತುಟಿಗಳನ್ನು ಕತ್ತರಿಸಿದ್ದಾರೆ. ಅಲ್ಲದೆ ಕಾನ್‌ಸ್ಟೇಬಲ್ ಖಾಸಿಂ ಹಯಾತ್ ಗೆ ತೀವ್ರ ಚಿತ್ರಹಿಂಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಹಯಾತ್ ತನ್ನ ಪತ್ನಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಶಂಕಿಸಿದ ಇಫ್ತಿಕರ್, 12 ಸಹಚರರೊಂದಿಗೆ ಸೇರಿಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ ಆತನನ್ನು ಅಪಹರಿಸಿ ನಿರ್ಜನ ಸ್ಥಳಕ್ಕೆ ಕರೆದೊಯ್ದು ತೀವ್ರ ಚಿತ್ರಹಿಂಸೆ ನೀಡಿ ಆತನ ದೇಹದ ಭಾಗಗಳನ್ನು ಚೂಪಾದ ಆಯುಧ ದಿಂದ ಕತ್ತರಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾನ್‌ಸ್ಟೇಬಲ್ ನನ್ನು  ಜಂಗ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ. ಕಳೆದ ತಿಂಗಳು, ಪಾಕಿಸ್ತಾನ ದಂಡ ಸಂಹಿತೆಯ (ಪಿಪಿಸಿ) ಸೆಕ್ಷನ್ 354 (ಮಹಿಳೆಯ ಮೇಲೆ ಹಲ್ಲೆ), 384 (ಸುಲಿಗೆ) ಮತ್ತು 292 (ಅಶ್ಲೀಲತೆ) ಅಡಿಯಲ್ಲಿ ಕಾನ್‌ಸ್ಟೇಬಲ್ ಹಯಾತ್ ವಿರುದ್ಧ ಇಫ್ತಿಕರ್ ಪ್ರಕರಣ ದಾಖಲಿಸಿದ್ದರು.

ತನ್ನ ಪತ್ನಿ , ಹಯಾತ್ ನನ್ನು ಭೇಟಿಯಾದಾಗ ತನ್ನೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಬಲವಂತಪಡಿಸಿದ್ದ ಮತ್ತು ಆತ ಕೃತ್ಯದ ವಿಡಿಯೋ ಮಾಡಿ ನಂತರ ಆಕೆಗೆ ಬ್ಲಾಕ್ ಮೇಲ್ ಮಾಡಲು ಆರಂಭಿಸಿದ್ದ ಎಂದು ಇಫ್ತಿಕರ್ ಆರೋಪಿಸಿದ್ದರು. ಇಫ್ತಿಕರ್ ಮತ್ತು ಆತನ ಸಹಚರರ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ