ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ತಮಿಳು ನಿರ್ದೇಶಕನ ಜೊತೆ ಕನ್ನಡದ ನಟಿ ಧನ್ಯಾ ಸೀಕ್ರೆಟ್ ಮದುವೆ..!

Twitter
Facebook
LinkedIn
WhatsApp
ತಮಿಳು ನಿರ್ದೇಶಕನ ಜೊತೆ ಕನ್ನಡದ  ನಟಿ ಧನ್ಯಾ ಸೀಕ್ರೆಟ್ ಮದುವೆ..!

ಕರ್ನಾಟಕ ಮೂಲದ ನಟಿ ಧನ್ಯಾ ಬಾಲಕೃಷ್ಣ ಅವರು ತಮಿಳು ಹಾಗೂ ತೆಲುಗಿನಲ್ಲಿ ಗುರುತಿಸಿಕೊಂಡಿದ್ದೇ ಹೆಚ್ಚು. ಹಲವು ಸಿನಿಮಾಗಳಲ್ಲಿ ನಟಿಸಿ ಅವರು ಭೇಷ್ ಎನಿಸಿಕೊಂಡಿದ್ದಾರೆ. ಕಳೆದ ಕೆಲ ದಿನಗಳಿಂದ ಅವರ ಖಾಸಗಿ ಜೀವನದ ವಿಚಾರದ ಬಗೆಗಿನ ಚರ್ಚೆ ಜೋರಾಗಿತ್ತು. ತಮಿಳು ನಿರ್ದೇಶಕ ಬಾಲಾಜಿ ಮೋಹನ್ ಜತೆ ಅವರು ಸೀಕ್ರೆಟ್ ಆಗಿ ಮದುವೆ ಆಗಿದ್ದಾರೆ ಎನ್ನಲಾಗಿತ್ತು. ಈಗ ಧನ್ಯಾ ಬಾಲಕೃಷ್ಣ ಹಾಗೂ ಬಾಲಾಜಿ ಮೋಹನ್ ಮದುವೆ ಆಗಿರುವ ವಿಚಾರ ಅಧಿಕೃತವಾಗಿದೆ.

ಈ ಬಗ್ಗೆ ಬಾಲಾಜಿ ಅವರು ಕೋರ್ಟ್​ ಮೊರೆ ಹೋಗಿದ್ದಾರೆ. ನಟಿ ಕಲ್ಪಿಕಾ ಗಣೇಶ್ ಅವರು ತಮ್ಮ ಮದುವೆ ಬಗ್ಗೆ ಇಲ್ಲಸಲ್ಲದ ಮಾತುಗಳನ್ನು ಆಡಿ ಮಾನ ಹಾನಿ ಮಾಡಿದ್ದಾರೆ ಎಂದು ಬಾಲಾಜಿ ಅವರು ಕೋರ್ಟ್​​ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ‘ನಾನು ಹಾಗೂ ಧನ್ಯಾ ಬಾಲಕೃಷ್ಣ ಅವರು ಕಳೆದ ಜನವರಿ 23ರಂದು ಮದುವೆ ಆಗಿದ್ದೇವೆ. ಆದರೆ ಕಲ್ಪಿಕಾ ಗಣೇಶ್ ಅವರು ನಮ್ಮ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡುತ್ತಾ ಬಂದಿದ್ದಾರೆ. ಇದರಿಂದ ಮಾನ ಹಾನಿ ಆಗಿದೆ’ ಎಂದು ಅರ್ಜಿಯಲ್ಲಿ ಬಾಲಾಜಿ ಬರೆದುಕೊಂಡಿದ್ದಾರೆ. ಸದ್ಯ ಈ ವಿಚಾರದಲ್ಲಿ ಯಾವುದೇ ಹೇಳಿಕೆ ನೀಡದಂತೆ ಕೋರ್ಟ್​ ಕಲ್ಪಿಕಾಗೆ ನಿರ್ದೇಶನ ನೀಡಿದೆ.

ಬಾಲಾಜಿ ಅವರು ಈ ಮೊದಲು ತಮ್ಮ ಬಾಲ್ಯದ ಗೆಳೆತಿಯನ್ನು ಮದುವೆ ಆಗಿದ್ದರು. ಆದರೆ, ಮದುವೆ ಆಗಿ ಒಂದೇ ವರ್ಷಕ್ಕೆ ಇಬ್ಬರೂ ಬೇರೆ ಆದರು. ಹೊಂದಾಣಿಕೆ ಆಗದ ಕಾರಣ ತಾವು ಬೇರೆ ಆಗುತ್ತಿದ್ದೇವೆ ಎಂದು ಬಾಲಾಜಿ ಹೇಳಿದ್ದರು.

ಧನ್ಯಾ ಮೂಲತಃ ಬೆಂಗಳೂರಿನವರು. ಅವರು 2011ರಲ್ಲಿ ತಮಿಳು ಚಿತ್ರರಂಗದ ಮೂಲಕ ಬಣ್ಣದ ಬದುಕು ಆರಂಭಿಸಿದರು. ನಂತರ ಹಲವು ತೆಲುಗು ಹಾಗೂ ತಮಿಳು ಸಿನಿಮಾಗಳಲ್ಲಿ ಅವರು ನಟಿಸಿದ್ದರು. ‘ಸಾರ್ವಜನಿಕರಿಗೆ ಸುವರ್ಣಾವಕಾಶ’, ‘ನೋಡಿ ಸ್ವಾಮಿ ನಾವಿರೋದೆ ಹೀಗೆ’ ಹೆಸರಿನ ಕನ್ನಡ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಕೆಲ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist