ಚಿಕ್ಕಬಳ್ಳಾಪುರ (ಮೇ.26): ಎರಡು ದಿನಗಳ ಹಿಂದೆಯಷ್ಟೆ ಮೈಸೂರಿನಲ್ಲಿ ತಾಳಿ ಕಟ್ಟೋ ಕೊನೆ ಘಳಿಗೆಯಲ್ಲಿ, ವಧು ತಲೆ ಸುತ್ತಿ ಬಿದ್ದು ನಾಟಕ ಮಾಡುವ ಮೂಲಕ ಮದುವೆ ಮುರಿದಿದ್ದಳು. ಇದೀಗ ಇಂತಹುದೇ ಘಟನೆ ಈಗ ಚಿಕ್ಕಬಳ್ಳಾಪುರದಲ್ಲಿ ಕಂಡುಬಂದಿದೆ. ಹೌದು! ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥದಲ್ಲೂ ರಾತ್ರಿ ಆರತಕ್ಷತೆಯಲ್ಲಿ ಭಾಗಿಯಾದ ವಧು ಬೆಳಿಗ್ಗೆ ಮುಹೂರ್ತಕ್ಕೆ ಇರದೇ ರಾತ್ರೋ ರಾತ್ರಿ ಪ್ರಿಯಕರನ ಜೊತೆ ಎಸ್ಕೇಪ್ ಆಗಿದ್ದು, ಮದುವೆ ಮುರಿದುಬಿದ್ದಿದೆ.
ಗೌರಿಬಿದನೂರಿನ ನಾಗರೆಡ್ಡಿ ಬಡಾವಣೆಯ ವಧು ವೆನ್ನಲ ಹಾಗೂ ಕರೇಕಲ್ಲಹಳ್ಳಿಯ ವರ ಸುರೇಶ್ ಎಂಬಾತನಿಗೆ ಮದುವೆ ನಿಶ್ಚಯವಾಗಿತ್ತು. ವಿದುರಾಶ್ವತ್ಥ ಗ್ರಾಮದ ಚನ್ನರಾಯಸ್ವಾಮಿ ಕಲ್ಯಾಣ ಮಂಟಪದಲ್ಲಿ ರಾತ್ರಿ ಆರತಕ್ಷತೆಯೂ ನಡೆದಿತ್ತು. ಆದ್ರೆ ರಾತ್ರೋರಾತ್ರಿ ವಧು ವೆನ್ನಲ ತನ್ನ ಪ್ರಿಯಕರ ಸೋದರ ಮಾವ ಪ್ರವೀಣ್ ಜೊತೆ ಎಸ್ಕೇಪ್ ಆಗಿದ್ದಾಳೆ. ವಧು ಈ ರೀತಿ ಮಾಡಿದ್ದು, ಸರಿಯಲ್ಲ ಮನೆಯಲ್ಲಿ ತಮ್ಮ ಪ್ರೇಮದ ಬಗ್ಗೆ ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಬಹುದಿತ್ತು ಎಂದು ಸಾರ್ವಜನಿಕರು ಹೇಳಿದ್ದಾರೆ.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?