ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಾಳಿ ಕಟ್ಟುವ ವೇಳೆ ಮದುವೆ ಮಂಟಪದಿಂದ ವಧು ಎಸ್ಕೇಪ್!

Twitter
Facebook
LinkedIn
WhatsApp
ತಾಳಿ ಕಟ್ಟುವ ವೇಳೆ ಮದುವೆ ಮಂಟಪದಿಂದ ವಧು ಎಸ್ಕೇಪ್!

ಚಿಕ್ಕಬಳ್ಳಾಪುರ (ಮೇ.26): ಎರಡು ದಿನಗಳ ಹಿಂದೆಯಷ್ಟೆ ಮೈಸೂರಿನಲ್ಲಿ ತಾಳಿ ಕಟ್ಟೋ ಕೊನೆ ಘಳಿಗೆಯಲ್ಲಿ, ವಧು ತಲೆ ಸುತ್ತಿ ಬಿದ್ದು ನಾಟಕ ಮಾಡುವ ಮೂಲಕ ಮದುವೆ ಮುರಿದಿದ್ದಳು. ಇದೀಗ ಇಂತಹುದೇ ಘಟನೆ ಈಗ ಚಿಕ್ಕಬಳ್ಳಾಪುರದಲ್ಲಿ ಕಂಡುಬಂದಿದೆ. ಹೌದು! ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥದಲ್ಲೂ ರಾತ್ರಿ ಆರತಕ್ಷತೆಯಲ್ಲಿ ಭಾಗಿಯಾದ ವಧು ಬೆಳಿಗ್ಗೆ ಮುಹೂರ್ತಕ್ಕೆ ಇರದೇ ರಾತ್ರೋ ರಾತ್ರಿ ಪ್ರಿಯಕರನ ಜೊತೆ ಎಸ್ಕೇಪ್ ಆಗಿದ್ದು, ಮದುವೆ ಮುರಿದುಬಿದ್ದಿದೆ. 

ಗೌರಿಬಿದನೂರಿನ ನಾಗರೆಡ್ಡಿ ಬಡಾವಣೆಯ ವಧು ವೆನ್ನಲ ಹಾಗೂ ಕರೇಕಲ್ಲಹಳ್ಳಿಯ ವರ ಸುರೇಶ್ ಎಂಬಾತನಿಗೆ ಮದುವೆ ನಿಶ್ಚಯವಾಗಿತ್ತು. ವಿದುರಾಶ್ವತ್ಥ ಗ್ರಾಮದ ಚನ್ನರಾಯಸ್ವಾಮಿ ಕಲ್ಯಾಣ ಮಂಟಪದಲ್ಲಿ ರಾತ್ರಿ ಆರತಕ್ಷತೆಯೂ ನಡೆದಿತ್ತು. ಆದ್ರೆ ರಾತ್ರೋರಾತ್ರಿ ವಧು ವೆನ್ನಲ ತನ್ನ ಪ್ರಿಯಕರ ಸೋದರ ಮಾವ ಪ್ರವೀಣ್ ಜೊತೆ ಎಸ್ಕೇಪ್ ಆಗಿದ್ದಾಳೆ. ವಧು ಈ ರೀತಿ ಮಾಡಿದ್ದು, ಸರಿಯಲ್ಲ ಮನೆಯಲ್ಲಿ ತಮ್ಮ ಪ್ರೇಮದ ಬಗ್ಗೆ ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಬಹುದಿತ್ತು ಎಂದು ಸಾರ್ವಜನಿಕರು ಹೇಳಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ