ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 65 ವರ್ಷಗಳ ಇತಿಹಾಸದಲ್ಲೇ ಈ ದಿನ ಬಹಳ ವಿಶೇಷವಾದದ್ದು ಅದರಲ್ಲೂ ಕೆಎಸ್ಆರ್ಟಿಸಿ ಸಿಬ್ಬಂದಿ ಬಹಳ ನೆನಪಿನಲ್ಲಿ ಇಟ್ಟುಕೊಳ್ಳುವ ದಿನ ಅಂದರೂ ಕೂಡ ತಪ್ಪಾಗೋದಿಲ್ಲ. ಯಾಕಂದ್ರೆ 65 ವರ್ಷದ ಇತಿಹಾಸದಲ್ಲೇ ತಿಂಗಳ ಮೊದಲ ದಿನವೇ ನೌಕರರಿಗೆ (KSRTC Employees) ಸಂಬಳವನ್ನ ನೀಡಿರಲಿಲ್ಲ, ಏನಿದ್ರೂ 7ನೇ ತಾರೀಕಿನಂದು ನೌಕರರ ಬ್ಯಾಂಕ್ ಖಾತೆಗೆ ಸಂಬಳ ಸೇರುತಿತ್ತು! ಆದ್ರೆ ಇದೆ ಮೊದಲ ಬಾರಿಗೆ 1ನೇ ತಾರೀಕಿ ನಂದೇ ನೌಕರರಿಗೆ ಸಂಬಳ ಕೈ ಸೇರಿದೆ. ಇದಕ್ಕೆ ಕಾರಣ KSRTC ವ್ಯವಸ್ಥಾಪಕ ನಿರ್ದೇಶಕರಾದ ವಿ. ಅನ್ಬುಕುಮಾರ್
ಇವರು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ (ಎಂಡಿ) ಆಗಿ ಬಂದ ಮೇಲೆ ನಿಗಮದಲ್ಲಿ 65 ವರ್ಷದಿಂದ ಇದ್ದ ನಿಯಮವೊಂದನ್ನ ಕೈಬಿಟ್ಟು ವೇತನ ನೀಡುವ ವಿಚಾರದಲ್ಲಿ ಇದ್ದ ತಾರತಮ್ಯಕ್ಕೆ ಮಂಗಳ ಹಾಡಿದ್ದಾರೆ. ನಿಗಮ ಆರಂಭದಿಂದ ಇಲ್ಲಿಯವರೆಗೆ ತಿಂಗಳ 1 ರಂದು ಅಧಿಕಾರಿ ವರ್ಗಕ್ಕೆ, 4 ರಂದು ಮೆಕಾನಿಕ್ ಗಳಿಗೆ, 7 ರಂದು ಚಾಲಕ ನಿರ್ವಾಹಕರಿಗೆ ಸಂಬಳವಾಗುತ್ತಿತ್ತು. ಈ ತಾರತಮ್ಯವನ್ನು ಹೋಗಲಾಡಿಸಿ ಸೆಪ್ಟೆಂಬರ್ ತಿಂಗಳ ಸಂಬಳವನ್ನು ಇಂದು ಅಂದ್ರೆ ಅಕ್ಟೋಬರ್ 1 ರಂದೆ ನೌಕರರ ಖಾತೆಗೆ ಸೇರುವಂತೆ ಮಾಡಿದ್ದಾರೆ. ಎಂಡಿ ಅನ್ಬುಕುಮಾರ್ ಅವರ ನಿರ್ಧಾರದಿಂದ ಚಾಲಕ ಹಾಗೂ ನಿರ್ವಾಹಕರು ಸಂತೋಷಗೊಂಡಿದ್ದಾರೆ. ಇದರಿಂದ 36 ಸಾವಿರ ನೌಕರರಿಗೆ ದಸರಾ ಹಬ್ಬದ ವೇಳೆಗೆ ಸಂಬಳವಾದಂತಾಗಿದೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?