ಬುಧವಾರ, ಮೇ 8, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಿರುವನಂತಪುರಂ ಶ್ರೀಪದ್ಮನಾಭ ದೇವಾಲಯ ದ ಅಡಿಟ್ ಮೂರು ತಿಂಗಳಲ್ಲಿ ಪೂರ್ಣಗೊಳಿಸಿ: ಸುಪ್ರೀಂ ಕೋರ್ಟ್

Twitter
Facebook
LinkedIn
WhatsApp
ತಿರುವನಂತಪುರಂ ಶ್ರೀಪದ್ಮನಾಭ ದೇವಾಲಯದ ಅಡಿಟ್ ಮೂರು ತಿಂಗಳಲ್ಲಿ ಪೂರ್ಣಗೊಳಿಸಿ: ಸುಪ್ರೀಂ ಕೋರ್ಟ್

ನವದೆಹಲಿ: ಮಹತ್ವದ ಆದೇಶವೊಂದರಲ್ಲಿ ಕೇರಳದ ತಿರುವನಂತಪುರಂದಲ್ಲಿರುವ ಪದ್ಮನಾಭ ಸ್ವಾಮಿ ದೇವಾಲಯ ಟ್ರಸ್ಟ್  ಆಡಿಟ್ ಗೆ ಒಳಪಡಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಕಳೆದ 25 ವರ್ಷಗಳ ಆದಾಯ ಮತ್ತು ಖರ್ಚಿನ ಲೆಕ್ಕಾಚಾರದ ಪರಿಶೋಧನೆ ನಡೆಸಲು ನ್ಯಾಯಾಲಯ ಆದೇಶ ನೀಡಿದೆ.

ದೇವಾಲಯ ಹಾಗೂ ಆಡಳಿತ ಮಂಡಳಿಯೂ ಈ ಲೆಕ್ಕ ಪರಿಶೋಧನೆಗೆ ಒಳಪಡಲಿದ್ದು, ಮುಂದಿನ ಮೂರು ತಿಂಗಳಲ್ಲಿ ಆಡಿಟ್ ನಡೆಯಲಿದೆ ಎಂದು ಸುಪ್ರೀಂ ಆದೇಶದಲ್ಲಿ ಸ್ಪಷ್ಟಪಡಿಸಿದೆ.  

ತಿರುವಾಂಕೂರ್ ರಾಜಮನೆತನದಿಂದ ಸ್ಥಾಪನೆಯಾದ ತಿರುವನಂತಪುರಂ ಶ್ರೀಪದ್ಮನಾಭ ಸ್ವಾಮಿ ದೇವಾಲಯ ಹಾಗೂ ಟ್ರಸ್ಟ್ ಗೆ ಕಳೆದ 25 ವರ್ಷಗಳ ಲೆಕ್ಕ ಪರಿಶೋಧನೆಯಿಂದ ವಿನಾಯ್ತಿ ನೀಡುವಂತೆ ಪದ್ಮನಾಭಸ್ವಾಮಿ ಟೆಂಪಲ್ ಟ್ರಸ್ಟ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು.

ನ್ಯಾಯಮೂರ್ತಿಗಳಾದ ಯು.ಯು.ಲಲಿತ್ , ಎಸ್.ರವೀಂದ್ರ ಭಟ್, ಬೇಲಾ ತ್ರಿವೇದಿ ಅವರನ್ನೊಳಗೊಂಡ ಪೀಠ ತೀರ್ಪು ಪ್ರಕಟಿಸಿದೆ. ಟ್ರಸ್ಟ್ ಪರ ಹಿರಿಯ ವಕೀಲ ಅರವಿಂದ್ ದಾತಾರ್, ದೇವಾಲಯದ ಆಡಳಿತ ಮಂಡಳಿ ಪರ ಆರ್. ಬಸಂತ ವಾದ ಮಂಡಿಸಿದ್ದರು.
ಕಳೆದ ವರ್ಷ ದೇವಾಲಯದ ಆಡಳಿತವನ್ನು ಸುಪ್ರೀಂ ಕೋರ್ಟ್ ತಿರುವಾಂಕೂರು ರಾಜಮನೆತನದ ಆಡಳಿತ ಸಮಿತಿಗೆ ಒಪ್ಪಿಸಿತ್ತು. ಅಲ್ಲದೇ ಅಮಿಕಸ್ ಕ್ಯೂರಿ ಹಿರಿಯ ವಕೀಲ ಗೋಪಾಲ್ ಸುಬ್ರಹ್ಮಣಿಯಂ ಸೂಚಿಸಿದಂತೆ ಕಳೆದ 25 ವರ್ಷಗಳಿಂದ ದೇವಸ್ಥಾನದ ಆದಾಯ ಮತ್ತು ವೆಚ್ಚಗಳ ಲೆಕ್ಕ ಪರಿಶೋಧನೆಗೆ ಆದೇಶಿಸುವಂತೆ ನ್ಯಾಯಾಲಯವೂ ಆಡಳಿತಾತ್ಮಕ ಸಮಿತಿಗೆ ನಿರ್ದೇಶಿಸಿತ್ತು.
ದೇವಸ್ಥಾನವೂ ಇಂದು ಆರ್ಥಿಕವಾಗಿ ಬಹಳ ಬಿಕ್ಕಟ್ಟಿನಲ್ಲಿದೆ. ಟ್ರಸ್ಟ್ ದೇವಾಲಯದ ಖರ್ಚುಗಳನ್ನು ನಿಭಾಯಿಸಬೇಕು.ಆದರೆ ಅವರು ತಪ್ಪಿಸಿಕೊಳ್ಳುವ ತಂತ್ರದಲ್ಲಿದ್ದಾರೆ. ಹೀಗಾಗಿ ದೇವಸ್ಥಾನದ ಹಣ ಎಷ್ಟಿದೆ ಎಂದು ತಿಳಿಯಲು ಆಡಿಟ ನಡೆಯಬೇಕೆಂದು ಆಡಳಿತ ಸಮಿತಿ ಒತ್ತಾಯಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು