ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ತುಮಕೂರು: ಗಿಳಿ ಹುಡುಕಿಕೊಟ್ಟವರಿಗೆ ಸಿಕ್ಕಿತು 85 ಸಾವಿರ ಉಡುಗೊರೆ!

Twitter
Facebook
LinkedIn
WhatsApp
ತುಮಕೂರು: ಗಿಳಿ ಹುಡುಕಿಕೊಟ್ಟವರಿಗೆ ಸಿಕ್ಕಿತು 85 ಸಾವಿರ ಉಡುಗೊರೆ!

ತುಮಕೂರು: ಪ್ರೀತಿಯ ಮುದ್ದಿನ ‘ರುಸ್ತುಮ್’, ಬೂದು ಆಫ್ರಿಕನ್ ಗಂಡು ಗಿಳಿ, ಒಂದು ವಾರದ ನಂತರ ಅದರ ಸ್ತ್ರೀ ಸಂಗಾತಿಯಾದ ‘ರಿಯೊ’ ನೊಂದಿಗೆ ಮತ್ತೆ ಸೇರಿಕೊಂಡಿದ್ದರಿಂದ ಅರ್ಜುನ್ ಕುಟುಂಬದ ಸಂತೋಷಕ್ಕೆ ಮಿತಿಯೇ ಇರಲಿಲ್ಲ.

ಸುಮಾರು ಒಂದು ವಾರದ ಹಿಂದೆ ಗಿಳಿ ನಾಪತ್ತೆಯಾಗಿತ್ತು. ಮನೆಯಿಂದ ಹಾರಿ ಹೋದ ರುಸ್ತುಂ ತುಮಕೂರು ಹೊರವಲಯದ ಬಂಡೆಪಾಳ್ಯ ನಿವಾಸಿ ಶ್ರೀನಿವಾಸ್ ಎಂಬುವರಿಗೆ ಸಿಕ್ಕಿತ್ತು. ಗಿಳಿ ಬಗ್ಗೆ ಅರಿವಿಲ್ಲದ ಅವರು ಇದನ್ನ ಮನೆಯಲ್ಲೇ ಸಾಕಿಕೊಂಡಿದ್ದರು. ನಿನ್ನೆ ದಿಢೀರ್ ಅಂತ ಜಾಹೀರಾತು ಕಂಡ ತಕ್ಷಣ ಅರ್ಜುನ್ಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ವಿಷಯ ತಿಳಿದ ಕೂಡಲೇ ಇಡೀ ಕುಟುಂಬ ಓಡೋಡಿ ಬಂದು ಪ್ರೀತಿಯ ಗಿಳಿಯನ್ನು ಕಂಡು ಭಾವುಕವಾಗಿದೆ. ಮಾತ್ರವಲ್ಲದೆ ಗಿಳಿ ಹುಡುಕಿಕೊಟ್ಟವರಿಗೆ 85,000 ಬಹುಮಾನವನ್ನೂ ನೀಡಿದ್ದಾರೆ.

 

 

ಈ ರುಸ್ತುಮ್ ಜುಲೈ 19 ರಂದು ಪುರ್ ಎಂದು ಹಾರಿ ಹೋಗಿತ್ತು. ತುಮಕೂರಿನ ಜಯನಗರ ಬಡಾವಣೆಯ ಅರ್ಜುನ್ ಎಂಬುವರ ಆಫ್ರಿಕನ್ ಗ್ರೇ ತಳಿಯ ಗಿಳಿ ಕಾಣೆಯಾಗಿತ್ತು.ಇಡೀ ಕುಟುಂಬವೇ ಗಿಳಿಗಾಗಿ ಬೀದಿ ಬೀದಿ ಅಲೆದಿತ್ತು. ಆತಂಕಗೊಂಡ ಅರ್ಜುನ್ ಗಿಣಿ ಪತ್ತೆಗೆ 1.45 ಲಕ್ಷ ರೂ. ಖರ್ಚು ಮಾಡಿ ಡ್ರೋಣ್ ಕ್ಯಾಮೆರಾ ಮೂಲಕ ಹುಡುಕಾಟ ನಡೆಸಿದ್ದರು.

ಮಾಧ್ಯಮದಲ್ಲಿನ ಭಾರೀ ಪ್ರಚಾರವು ಮಾಲೀಕ ಮತ್ತು ರಕ್ಷಕನನ್ನು ಸಂಪರ್ಕಿಸಲು ಸಹಾಯ ಮಾಡಿತು. ಈಗ, ರುಸ್ತುಮ್ ಮತ್ತು ರಿಯೊ ಎರಡನ್ನೂ ಗುಜರಾತ್‌ನ ಕೆವಾಡಿಯಾದಲ್ಲಿರುವ ಜಿಯೋಡೆಸಿಕ್ ಏವಿಯರಿ ಡೋಮ್‌ಗೆ ಸ್ಥಳಾಂತರಗೊಳ್ಳಲಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist