ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಪ್ಟಂಬರ್ 2ರಂದು ಮಂಗಳೂರಿಗೆ ಆಗಮಿಸುತ್ತಿದ್ದಾರೆ. ದೇಶದ ಪ್ರಧಾನಿ, ಮಂಗಳೂರಿಗೆ ಆಗಮಿಸುವ ಕುರಿತು ವಿಡಿಯೋ ಒಂದನ್ನು ಕರಾವಳಿಯ ಖ್ಯಾತ ಹಾಸ್ಯ ಕಲಾವಿದರಾದ ನವೀನ್ ಪಡಿಲ್, ದೇವದಾಸ್ ಕಾಫಿಕಾಡ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರ್ ಮಾಡಿದ್ದರು. ಆ ವಿಡಿಯೋದಲ್ಲಿ ನರೇಂದ್ರ ಮೋದಿ ಆಗಮಿಸುವ ಕಾರ್ಯಕ್ರಮದಲ್ಲಿ ಎಲ್ಲರೂ ಆಗಮಿಸಬೇಕೆಂದು ಕೋರಿದರು.
ಈ ವಿಡಿಯೋದ ಕುರಿತು ಹಾಸ್ಯ ಕಲಾವಿದರನ್ನು ಅವಮಾನಿಸುವ ಗ್ರಾಫಿಕ್ಸ್ ಗಳನ್ನು ಕಾಂಗ್ರೆಸ್ ಬಿಡುಗಡೆ ಮಾಡಿದ್ದು, ಇದರ ಬಗ್ಗೆ ನೆಟ್ಟಿಗರು ವಿವಿಧ ರೀತಿಯಲ್ಲಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ದೇಶದ ಪ್ರಧಾನಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಂದು ಕೇಳಿಕೊಳ್ಳುವುದು ತಪ್ಪೇ ಎಂದು ಹಲವಾರು ಮಂದಿ ಪ್ರಶ್ನಿಸಿದ್ದಾರೆ.
ಕಳೆದ ಬಾರಿ ಕಾರ್ಯಕ್ರಮ ಒಂದರಲ್ಲಿ ಬೆಳ್ತಂಗಡಿಯ ಕಾಂಗ್ರೆಸ್ ಯುವ ನಾಯಕನನ್ನು ಕಲಾವಿದರದ ಅರವಿಂದ ಬೋಳಾರ್ ಹೊಗಳಿದ್ದರು. ಇದನ್ನು ಒಪ್ಪಿಕೊಳ್ಳುತ್ತಾರೆಯೆ? ಕಲಾವಿದರು ಕಲೆಯನ್ನು ಮೈಗೂಡಿಸಿಕೊಂಡವರು, ಅವರು ಒಂದು ಕಾರ್ಯಕ್ರಮದ ಪ್ರಮೋಷನ್ಗೆ ಸಹಾಯ ಮಾಡುತ್ತಾರೆ. ಅದು ಸರ್ವೇಸಾಮಾನ್ಯವಾಗಿದೆ ಎಂದು ನೆಟ್ಟಿಗರು ವಿವಿಧ ರೀತಿಯಲ್ಲಿ ಕಲಾವಿದರ ನಡೆಯನ್ನು ಸಮರ್ಥಿಸಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?