ಶುಕ್ರವಾರ, ಏಪ್ರಿಲ್ 26, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತೂಕ ಇಳಿಸಲು ಸಹಾಯವಾಗುವ ಗ್ರೇಪ್ ಫ್ರೂಟ್ ಬಗ್ಗೆ ನಿಮಗೆಷ್ಟು ಗೊತ್ತು?

Twitter
Facebook
LinkedIn
WhatsApp
ತೂಕ ಇಳಿಸಲು ಸಹಾಯವಾಗುವ ಗ್ರೇಪ್ ಫ್ರೂಟ್ ಬಗ್ಗೆ ನಿಮಗೆಷ್ಟು ಗೊತ್ತು?

ಇಂದು ಅತಿಯಾದ ತೂಕ ಎಲ್ಲರನ್ನು ಕಾಡುತ್ತಿದೆ. ಸಣ್ಣ ವಯಸ್ಸಿನಿಂದ ಹಿಡಿದು ಹಿರಿಯರ ತನಕ ಈ ಅತಿಯಾದ ತೂಕ ಒಂದು ದೊಡ್ಡ ಸಮಸ್ಯೆಯಾಗಿ ಕಂಡುಬರುತ್ತಿದೆ.
ಈ ನೆಲೆಯಲ್ಲಿ ಹಲವಾರು ಹಣ್ಣುಗಳು ತೂಕ ಇಳಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಅಂತಹ ಹಣ್ಣುಗಳಲ್ಲಿ ಒಂದು ಗ್ರೇಪ್ ಹಣ್ಣು.

ಇದು ಹೆಚ್ಚಾಗಿ ಚೀನಾ, ವಿಯೆಟ್ನಾಂ, ಅಮೆರಿಕಾ ಮೆಕ್ಸಿಕೋ, ದಕ್ಷಿಣ ಆಫ್ರಿಕಾಗಳಲ್ಲಿ ಕಂಡುಬರುತ್ತದೆ. ಸುಮಾರು 90 ಶೇಕಡಾ ಈ ಹಣ್ಣುಗಳಲ್ಲಿ ನೀರಿನ ಅಂಶವಿದೆ. ಎಂಟು ಶೇಕಡ ಕಾರ್ಬೋಹೈಡ್ರೇಟ್, ಒಂದು ಶೇಕಡ ಪ್ರೋಟೀನ್ ಇದೆ.

ವಿಟಮಿನ್-ಸಿ ಈ ಹಣ್ಣುಗಳಲ್ಲಿ ಅಧಿಕವಾಗಿರುತ್ತದೆ. ಇದು ತೂಕವನ್ನು ಇಳಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ. ಕಡಿಮೆ ಕ್ಯಾಲೋರಿ ಯನ್ನು ಹೊಂದಿರುವ ಈ ಹಣ್ಣು ತೂಕ ಇಳಿಸುವುದರಲ್ಲಿ ಮಹತ್ವದ ಪಾತ್ರವಹಿಸುತ್ತದೆ ಎನ್ನಲಾಗಿದೆ.

ಇದು ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ದೇಹದಿಂದ ಹೊರ ತೆಗೆಯುವಲ್ಲಿ ಮಹತ್ವದ ಪಾತ್ರವಹಿಸುತ್ತದೆ. ದೇಹದ ರೋಗನಿರೋಧಕ ಶಕ್ತಿಯನ್ನು ವರ್ಧಿಸುತ್ತದೆ. ರಕ್ತದ ಒತ್ತಡವನ್ನು ಕಡಿಮೆ ಮಾಡುವಲ್ಲಿ ಇದು ಸಹಕಾರಿ. ಜ್ಯೂಸಿನ ಮೂಲಕ ಈ ಹಣ್ಣನ್ನು ಬಹಳ ಸುಲಭವಾಗಿ ಉಪಯೋಗಿಸಬಹುದು. ಈ ರೀತಿ ಅದ್ಭುತ ಗುಣಗಳಿರುವ ಈ ಹಣ್ಣು ಅಮೆರಿಕದಲ್ಲಿ ಹೆಚ್ಚಾಗಿ ತೂಕ ಕಡಿಮೆ ಮಾಡುವುದರಲ್ಲಿ ಉಪಯೋಗಿಸಲಾಗುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು