ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ತೈವಾನ್‌ ಕಡೆ 5 ಕ್ಷಿಪಣಿ ಹಾರಿಸಿದ ಚೀನಾ, ಜಪಾನ್‌ನ ಆರ್ಥಿಕ ವಲಯದಲ್ಲಿ ಬ್ಲಾಸ್ಟ್‌!

Twitter
Facebook
LinkedIn
WhatsApp
ತೈವಾನ್‌ ಕಡೆ 5 ಕ್ಷಿಪಣಿ ಹಾರಿಸಿದ ಚೀನಾ, ಜಪಾನ್‌ನ ಆರ್ಥಿಕ ವಲಯದಲ್ಲಿ ಬ್ಲಾಸ್ಟ್‌!

ಟೋಕಿಯೋ (ಆ. 4): ಮಹತ್ವದ ಬೆಳವಣಿಗೆಯಲ್ಲಿ ಚೀನಾದ ದೇಶದಿಂದ ದೊಡ್ಡ ಮಟ್ಟದ ಯುದ್ಧಾತಂಕ ವ್ಯಕ್ತವಾಗಿದೆ. ತೈವಾನ್‌ನ ಗಡಿಯನ್ನು ಗುರಿಯಾಗಿಸಿಕೊಂಡು ಚೀನಾದ ಸೇನೆ ಹಾರಿಸಿದ್ದ ಐದು ಖಂಡಾಂತರ ಕ್ಷಿಪಣಿಗಳು ಜಪಾನ್‌ನ ಆರ್ಥಿಕ ವಲಯದಲ್ಲಿ ಲ್ಯಾಂಡ್‌ ಆಗಿದೆ. ಜಪಾನ್‌ನ ಸರ್ಕಾರ ಹಾಗೂ ಜಪಾನ್‌ನ ಮಾಧ್ಯಮಗಳು ಕೂಡ ಇದನ್ನು ಖಚಿತಪಡಿಸಿದ್ದು ಇದರ ಬೆನ್ನಲ್ಲಿಯೇ ಚೀನಾಕ್ಕೆ ಎಚ್ಚರಿಕೆಯನ್ನೂ ನೀಡಿದೆ. ತೈವಾನ್ ಬಳಿ ಮಿಲಿಟರಿ ಅಭ್ಯಾಸದ ಸಮಯದಲ್ಲಿ ಚೀನಾ ಉಡಾವಣೆ ಮಾಡಿದ ಐದು ಕ್ಷಿಪಣಿಗಳು ಜಪಾನ್‌ನ ವಿಶೇಷ ಆರ್ಥಿಕ ವಲಯಕ್ಕೆ ಬಿದ್ದವು ಎಂದು ಜಪಾನ್ ರಕ್ಷಣಾ ಮುಖ್ಯಸ್ಥರು ಹೇಳಿದ್ದಾರೆ. ಅಮೆರಿಕದ ಸ್ಪೀಕರ್‌ ನ್ಯಾನ್ಸಿ ಪೆಲೋಸಿ ತೈವಾನ್‌ಗೆ ಭೇಟಿ ನೀಡಿದ ಕುರಿತಾಗಿ ತೈವಾನ್‌ಗೆ ಎಚ್ಚರಿಕೆ ನೀಡುವ ನಿಟ್ಟಿನಲ್ಲಿ ಚೀನಾ ಗುರುವಾರದಿಂದ ತೈವಾನ್‌ನ ಆರೂ ಭಾಗಗಳಲ್ಲಿ ಸೇನಾ ಸಮರಾಭ್ಯಾಸ ಶುರು ಮಾಡಿದೆ. ಚೀನಾದ ಕ್ಷಿಪಣಿಗಳು ಜಪಾನ್‌ನ ಪ್ರದೇಶದಲ್ಲಿ ಬಿದ್ದಿರುವುದು ಇದೇ ಮೊದಲಾಗಿದೆ. ಜಿ7 ತೈವಾನ್ ಹೇಳಿಕೆಯ ಮೇಲೆ ಚೀನಾ ಜಪಾನ್ ಜೊತೆಗಿನ ತನ್ನ ದ್ವಿಪಕ್ಷೀಯ ಸಭೆಯನ್ನು ರದ್ದುಗೊಳಿಸಿದ ನಂತರ ಚೀನಾ, ಕ್ಷಿಪಣಿಗಳನ್ನು ಹಾರಿಸಿದೆ. ಜಪಾನ್‌ ದೇಶವನ್ನು ಗುರುಯಾಗಿಸಿಕೊಂಡು ಉದ್ದೇಶಪೂರ್ವಕವಾಗಿ ಚೀನಾ ಕ್ಷಿಪಣಿಯನ್ನು ಹಾರಿಸಿದೆಯೇ ಎನ್ನುವುದು ಇನ್ನಷ್ಟೇ ತಿಳಿಯಬೇಕಿದೆ.

ತನ್ನ ಪ್ರದೇಶದಲ್ಲಿ ಚೀನಾದ ಕ್ಷಿಪಣಿ ಬಿದ್ದಿರುವ ಬಗ್ಗೆ ಜಪಾನ್ ರಕ್ಷಣಾ ಸಚಿವ ನೊಬುವೊ ಕಿಶಿ ಕಿಡಿಕಾರಿದ್ದು, ಇದು ಮೊದಲ ಬಾರಿಗೆ ಈ ಘಟನೆ ನಡೆದಿದೆ. ಜಪಾನ್ ರಾಜತಾಂತ್ರಿಕ ಮಾರ್ಗಗಳ ಮೂಲಕ ಪ್ರತಿಭಟನೆಯನ್ನು ದಾಖಲಿಸಿದೆ ಎಂದು ಕಿಶಿ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist