ಶುಕ್ರವಾರ, ಮೇ 3, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತ್ಯಾಗದಬಾಗಿ ಮೀಸಲು ಅರಣ್ಯದಲ್ಲಿ ವಿದ್ಯುತ್ ಹರಿದು ಸಲಗ ಸಾವು

Twitter
Facebook
LinkedIn
WhatsApp
ತ್ಯಾಗದಬಾಗಿ ಮೀಸಲು ಅರಣ್ಯದಲ್ಲಿ ವಿದ್ಯುತ್ ಹರಿದು ಸಲಗ ಸಾವು

ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಲಿಂಗದಹಳ್ಳಿ ಸಮೀಪ ಮಲ್ಲಿಗೆನಹಳ್ಳಿ ಬಳಿ ತ್ಯಾಗದಬಾಗಿ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಪ್ರದೇಶದಲ್ಲಿ ಜೋಳ ಬೆಳೆದ ಸ್ಥಳದಲ್ಲಿ ವಿದ್ಯುತ್ ಹರಿದು ಸುಮಾರು 35 ವರ್ಷದ ಸಲಗ ಸಾವಪ್ಪಿದೆ.
ಗಂಡುಆನೆ ಅಕ್ರಮ ವಿದ್ಯುತ್ ಗೆ ಬಲಿಯಾಗಿದ್ದು, ಈ ಭಾಗದಲ್ಲಿ ಕಳೆದ ಹಲವಾರು ವರ್ಷಗಳಿಂದ ಆನೆಗಳು ಅಕ್ರಮ ವಿದ್ಯುತ್‌ಗೆ ಬಲಿಯಾಗುತ್ತಲೇ ಇವೆ. ಬೆಳೆ ರಕ್ಷಿಸಿಕೊಳ್ಳಲು ಅಕ್ರಮ ವಿದ್ಯುತ್ ತಂತಿ ಈ ಭಾಗದಲ್ಲಿ ಅವ್ಯತವಾಗಿ ಹಾಕಲಾಗುತ್ತಿದೆ.

ಆನೆಗೆ ವಿದ್ಯುತ್ ಸಿಕ್ಕಿ ಸತ್ತಿದೆ ಎನ್ನಲಾಗಿದೆ. ಆನೆಯ ಸೊಂಡಿಲಿನ ಭಾಗಕ್ಕೆ ವಿದ್ಯುತ್ ಹೊಡೆದಿದೆ, ವಿದ್ಯುತ್ ತಂತಿ ಕೂಡ ಸೊಂಡಲಿಗೆ ಸಿಕ್ಕಿ ಹಾಕಿಕೊಂಡಿತ್ತು. ಈ ಸಂಬಂಧ ಅರಣ್ಯ ಇಲಾಖೆ ಮತ್ತು ಪೊಲೀಸರು ಪ್ರತ್ಯೇಕ ದೂರು ದಾಖಲಿಸಿಕೊಂಡಿದ್ದಾರೆ. ಕಳೆದ ತಿಂಗಳು ಭದ್ರಾ ಅಭಯಾರಣ್ಯದ ತನಿಗೆಬೈಲು ವ್ಯಾಪ್ತಿಯ ಬಫರ್ ಪ್ರದೇಶದ, ನಂದಿ ಬಟ್ಟಲು ಗ್ರಾಮದ ಪರಮೇಶ್ ಅವರ ಜೋಳದ ಜಮೀನಿನಲ್ಲಿ ಅಕ್ರಮ ವಿದ್ಯುತ್ ಹರಿಸಿ ಸಲಗ ಸಾವಪ್ಪಿದೆ ಬೆನ್ನಲ್ಲೆ ಮತ್ತೊಂದು ಸಲಗಅಕ್ರಮ ವಿದ್ಯುತ್‌ತಂತಿ ಬೇಲಿಗೆ ಸಿಕ್ಕಿ ಮೃತಪಟ್ಟಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು