ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಕ್ಷಿಣ ಕನ್ನಡದಲ್ಲಿ ಕಾರ್ಯಕರ್ತರ ನಡುವೆ ಪ್ರಭಾವ ಹೆಚ್ಚಿಸುತ್ತಿರುವ ಹರಿಪ್ರಸಾದ್. ದುರ್ಬಲಗೊಳ್ಳುತ್ತಿರುವ ಖಾದರ್, ರೈ, ಮಿಥುನ್, ಐವನ್!

Twitter
Facebook
LinkedIn
WhatsApp
ದಕ್ಷಿಣ ಕನ್ನಡದಲ್ಲಿ  ಕಾರ್ಯಕರ್ತರ ನಡುವೆ ಪ್ರಭಾವ ಹೆಚ್ಚಿಸುತ್ತಿರುವ ಹರಿಪ್ರಸಾದ್. ದುರ್ಬಲಗೊಳ್ಳುತ್ತಿರುವ ಖಾದರ್, ರೈ, ಮಿಥುನ್, ಐವನ್!

ಹಲವು ದಿನಗಳ ಬೆಳವಣಿಗೆಯಲ್ಲಿ ಕರಾವಳಿ ಕಾಂಗ್ರೆಸ್ನಲ್ಲಿ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್ ಕಾರ್ಯಕರ್ತರ ನಡುವೆ ತನ್ನ ಪ್ರಭಾವವನ್ನು ಹೆಚ್ಚು ಮಾಡಿಕೊಳ್ಳುತ್ತಿದ್ದಾರೆ. ಎರಡು ದಿನಗಳ ಹಿಂದೆ ಹರಿಪ್ರಸಾದ್ ಅವರಿಗೆ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಇದರ ಬೆನ್ನಲ್ಲೇ ಹಲವಾರು ರಮಾನಾಥ ರೈ, ಯುಟಿ ಖಾದರ್, ಮಿಥುನ್ ರೈ, ಐವನ್ ಡಿಸೋಜ ಬೆಂಬಲಿಗರು ಹರಿಪ್ರಸಾದ್ ಜೊತೆ ಸೇರಿಕೊಂಡಿದ್ದಾರೆ ಎಂದು ವರದಿಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಭಾವಿಯಾಗಿದ್ದ ಯು ಟಿ ಖಾದರ್ ಹಾಗೂ ರಮಾನಾಥ ರೈ ಜೊತೆಗಿದ್ದ ನಾಯಕರುಗಳು ಈಗ ಸಂಪೂರ್ಣವಾಗಿ ಹರಿಪ್ರಸಾದ್ ಕಡೆಗೆ ವಾಲುತ್ತಿರುವುದು ಹೊಸ ಬೆಳವಣಿಗೆಗೆ ಕಾರಣವಾಗಿದೆ. ಈ ಮೊದಲು ಹರಿಪ್ರಸಾದ್ ಬೆಂಬಲಿಗರಾಗಿ ಅಬ್ದುಲ್ ರವೂಫ್, ಸಾಹುಲ್ ಹಮೀದ್, luqman, ಪುರುಷೋತ್ತಮ್ ಚಿತ್ತಾಪುರ, ಚಿತ್ತರಂಜನ್ ಶೆಟ್ಟಿ ಗುರುತಿಸಿಕೊಂಡಿದ್ದರು. ಆದರೆ ಈಗ ಹಲವಾರು ಮಂದಿ ಎರಡನೇ ಹಂತದ ನಾಯಕರುಗಳು ಬಿಕೆ ಹರಿಪ್ರಸಾದ್ ಅವರ ಜೊತೆ ಸೇರಿರುವುದು ದಕ್ಷಿಣಕನ್ನಡದ ರಾಜಕೀಯದಲ್ಲಿ ಹೊಸ ಸಂಚಲನ ಉಂಟು ಮಾಡಿದೆ. ರಾಜ್ಯದ ಮಟ್ಟದಲ್ಲಿ ಬಿಕೆ ಹರಿಪ್ರಸಾದ್ ಹಾಗೂ ಡಿಕೆ ಶಿವಕುಮಾರ್ ಉತ್ತಮ ಸಂಬಂಧ ಹೊಂದಿದ್ದಾರೆ ಎನ್ನಲಾಗುತ್ತಿದೆ. ಈ ಕಾರಣದಿಂದ ಮಿಥುನ್ ರೈ ತಂಡ ಸಹ ಬಿಕೆ ಹರಿಪ್ರಸಾದ್ ಜೊತೆಗೆ ಇದೆ ಎಂದು ಅಂದಾಜಿಸಲಾಗುತ್ತಿದೆ. ಆದರೆ ಮಿಥುನ್ ರೈ ತಂಡವನ್ನು ವಿರೋಧಿಸುವ ಹಲವಾರು ಮಂದಿ ಹರಿಪ್ರಸಾದ್ ತಂಡದಲ್ಲಿರುವುದು ಈಗ ಕುತೂಹಲ ಮೂಡಿಸಿದೆ. ಇನ್ನೊಂದು ಕಡೆಯಲ್ಲಿ ಸಿದ್ದರಾಮಯ್ಯ ರೊಂದಿಗೆ ಗುರುತಿಸಿಕೊಂಡಿರುವ ಐವನ್ ಡಿಸೋಜ ತಂಡ ಏನು ಮಾಡುತ್ತದೆ ಎಂಬುದು ಕುತೂಹಲ ಮೂಡಿಸಿದೆ. ದ. ಕನ್ನಡದ ಕಾಂಗ್ರೆಸ್ ರಾಜಕಾರಣ ಹರಿಪ್ರಸಾದ್ ಅವರ ಸಂಪೂರ್ಣ ಪ್ರವೇಶದೊಂದಿಗೆ ಹೊಸ ರಂಗೇರಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ