ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಕ್ಷಿಣ ಕನ್ನಡದಲ್ಲಿ ಜೂನ್ ಅಂತ್ಯದ ವರೆಗೆ ರಸ್ತೆಗೆ ಖಾಸಗಿ ಬಸ್ ಇಳಿಯಲ್ಲ!!

Twitter
Facebook
LinkedIn
WhatsApp
ದಕ್ಷಿಣ ಕನ್ನಡದಲ್ಲಿ ಜೂನ್ ಅಂತ್ಯದ ವರೆಗೆ ರಸ್ತೆಗೆ  ಖಾಸಗಿ ಬಸ್ ಇಳಿಯಲ್ಲ!!

ಮಂಗಳೂರು : ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾದ ಬೆನ್ನಲ್ಲೇ ಬಸ್ ಸಂಚಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಅನುಮತಿ ನೀಡಿದೆ. ಆದರೆ ಜಿಲ್ಲೆಯಲ್ಲಿ ಜೂನ್ ಅಂತ್ಯದ ವರೆಗೂ ಖಾಸಗಿ ಬಸ್ ಗಳು ರಸ್ತೆ ಇಳಿಯೋದಿಲ್ಲ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದ್ದು, ಅನ್ ಲಾಕ್ ಆದೇಶ ಜಾರಿ ಮಾಡಲಾಗಿದೆ. ಈ ನಿಟ್ಟಿನಲ್ಲಿ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಕೆಎಸ್ಆರ್ ಟಿಸಿ ಹಾಗೂ ಖಾಸಗಿ ಬಸ್ ಸಂಚಾರಕ್ಕೆ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರು ಅನುಮತಿ ನೀಡಿದ್ದಾರೆ.

ಆದರೆ ಖಾಸಗಿ ಬಸ್ ಗಳನ್ನು ಜೂನ್ ಅಂತ್ಯದ ವರೆಗೆ ರಸ್ತೆ ಇಳಿಸೋ ದಕ್ಕೆ ಖಾಸಗಿ ಬಸ್ ಮಾಲೀಕರು ಸಿದ್ದರಿಲ್ಲ. ಅದ್ರಲ್ಲೂ ಜೂನ್ ತಿಂಗಳ ಅಂತ್ಯದವರೆಗೆ ಖಾಸಗಿ ಬಸ್ ಓಡಾಡೋದಿಲ್ಲ. ಒಂದೊಮ್ಮೆ ತಿಂಗಳ ಮಧ್ಯದಲ್ಲಿ ಬಸ್ ಓಡಿಸಿದ್ರೆ ಟ್ಯಾಕ್ಸ್ ಸೇರಿ ಇತರೆ ಆರ್ಥಿಕ ಹೊರೆ ಎದುರಿಸಬೇಕಾಗುತ್ತದೆ. ಹೀಗಾಗಿ ಸದ್ಯಕ್ಕೆ ಬಸ್ ಸಂಚಾರ ಮಾಡದಿ ರಲು ನಿರ್ಧರಿಸಿದ್ದೇವೆ. ಅಲ್ಲದೇ ಡಿಸೇಲ್ ಬೆಲೆಯೇರಿಕೆ ಮಧ್ಯೆ 50% ಸೀಟಿಂಗ್ ಹಾಕಿ ಬಸ್ ಓಡಿಸಲು ಸಾಧ್ಯವಿಲ್ಲ.

ಬಸ್ ಓಡಿಸಿದ್ರೆ ಟ್ಯಾಕ್ಸ್ ಕೂಡ ಕಟ್ಟ ಬೇಕಾಗಿರುವ ಕಾರಣ ಅದು ಕಷ್ಟ‌ ಹೀಗಾಗಿ ಈ ತಿಂಗಳ ಅಂತ್ಯದವರೆಗೆ ಬಸ್ ಓಡಿಸದೇ ಇರಲು ನಿರ್ಧಾರ ಮಾಡಿದ್ದೇವೆ ಎಂದು ದ.ಕ ಜಿಲ್ಲಾ ‌ಬಸ್ ಮಾಲೀಕರ ಸಂಘದ ಅಧ್ಯಕ್ಷ ರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು