ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿ ರವಿ ಕುಮಾರ್ ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ. ಈ ಮೊದಲು ಅವರು ಮೈಸೂರು ಜಿಲ್ಲಾ ಪಂಚಾಯಿತಿನಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ರಾಜೇಂದ್ರ ಕೆ ವಿ ವರ್ಗಾವಣೆಯ ನಂತರ ಈ ಹೊಸ ನೇಮಕಾತಿ ನಡೆದಿದೆ.
ಹಿಂದಿನ ಡಿಸಿ ಡಾ.ರಾಜೇಂದ್ರ ಕೆ.ವಿ ವರ್ಗಾವಣೆಗೊಂಡ ನಂತರ ಹೆಚ್ಚುವರಿಯಾಗಿ ದ.ಕ. ಜಿಲ್ಲೆಯ ಜವಾಬ್ದಾರಿಯನ್ನು ಡಾ.ಕುಮಾರ್ ಅವರ ಹೆಗಲಿಗೆ ನೀಡಲಾಗಿತ್ತು. ಅವರಿಂದ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ.
ರವಿಕುಮಾರ್ ಅವರು 2012ರ ಬ್ಯಾಚ್ನ ಕರ್ನಾಟಕ ಕೇಡರ್ನ ಐಎಎಸ್ ಆಗಿದ್ದು, ಪ್ರಸ್ತುತ ಆರ್ಜಿಯುಎಚ್ಎಸ್ನ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ಕರ್ನಾಟಕ ಕೇಡರ್ನ ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಸೂಚನೆ ನೀಡಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?