ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಕ್ಷಿಣ ಕನ್ನಡ ಜಿಲ್ಲೆಯ ಈ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತೆ ಲಸಿಕೆ. ಆ ವಿದ್ಯಾಸಂಸ್ಥೆಗಳು ಯಾವುದು ಗೊತ್ತೆ?

Twitter
Facebook
LinkedIn
WhatsApp
ದಕ್ಷಿಣ ಕನ್ನಡ ಜಿಲ್ಲೆಯ ಈ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತೆ ಲಸಿಕೆ. ಆ ವಿದ್ಯಾಸಂಸ್ಥೆಗಳು ಯಾವುದು ಗೊತ್ತೆ?

ಮಂಗಳೂರು: ಜಿಲ್ಲೆಯ ಕೋವಿಡ್-19 ಕಾಲೇಜು ವಿದ್ಯಾರ್ಥಿಗಳ ಲಸಿಕಾ ಶಿಬಿರಕ್ಕೆ ಸಂಬಂಧಿಸಿದಂತೆ ಜೂನ್ 29ರಂದು ಕಾಲೇಜಿನಲ್ಲಿ ನೋಂದಾಯಿಸಿರುವ ಪದವಿ ವಿದ್ಯಾರ್ಥಿಗಳು, ಬೋಧಕ ಸಿಬ್ಬಂದಿ ಹಾಗೂ ಬೆಂಬಲ ಸಿಬ್ಬಂದಿಗಳಿಗೆ ಕೋವಿಡ್ ಲಸಿಕಾ ಶಿಬಿರವು ವಿವಿಧ ಸಂಸ್ಥೆಗಳಲ್ಲಿ ನಡೆಯಲಿರುವುದು. ಲಸಿಕಾ ಫಲಾನುಭವಿಗಳು ಕಾಲೇಜು ಗುರುತಿನ ಚೀಟಿ ಹಾಗೂ ಆಧಾರ್ ಕಾರ್ಡ್‍ನೊಂದಿಗೆ ಹಾಜರಾಗಬೇಕು.

ಮಂಗಳೂರು ತಾಲೂಕು: ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಅಡ್ಯಾರ್, ಮಂಗಳೂರು ವಿಶ್ವವಿದ್ಯಾನಿಲಯ ಲೆಕ್ಚರ್ ಕಾಂಪ್ಲೆಕ್ಸ್. ಮಂಗಳ ಗಂಗೋತ್ರಿ, ಕೊಣಾಜೆ, ಸೈಂಟ್ ಆ್ಯಗ್ನೇಸ್ ಕಾಲೇಜು, ಬೆಂದೂರ್‌ವೆಲ್ ಮಂಗಳೂರು, ಸೈಂಟ್ ಅಲೋಷಿಯಸ್ ಕಾಲೇಜು ಮಂಗಳೂರು. ಎಸ್‍ಡಿಪಿಟಿ ಪ್ರಥಮ ದರ್ಜೆ ಕಾಲೇಜು ಕಟೀಲು, ಶ್ರೀ ಧವಳ ಕಾಲೇಜು, ಮೂಡಬಿದ್ರೆ.
ಬಂಟ್ವಾಳ ತಾಲೂಕು: ಪಿ.ಎ ಕಾಲೇಜು ಮುಡಿಪು, ಪಾಲಿಟೆಕ್ನಿಕ್ ಕಾಲೇಜು ಬಂಟ್ವಾಳ.
ಪುತ್ತೂರು ತಾಲೂಕು: ಸೈಂಟ್ ಫಿಲೋಮಿನ ಕಾಲೇಜು ಪುತ್ತೂರು, ಪ್ರಗತಿ ಪ್ಯಾರಾ ಮೆಡಿಕಲ್ ಕಾಲೇಜು ಪುತ್ತೂರು.
ಸುಳ್ಯ ತಾಲೂಕು: ಶಾರದಾ ಮಹಿಳಾ ಕಾಲೇಜು ಸುಳ್ಯ.
ಬೆಳ್ತಂಗಡಿ ತಾಲೂಕು: ಶ್ರೀಗುರುದೇವ ಪ್ರಥಮ ದರ್ಜೆ ಕಾಲೇಜು, ಕಲ್ಪತರು ನರ್ಸಿಂಗ್ ಕಾಲೇಜು, ಸರ್ಕಾರಿ ಐ.ಟಿ.ಐ ಕಾಲೇಜು ಮಳಲಿ, ಮನ್ಸರ್ ಪ್ಯಾರಾಮೆಡಿಕಲ್ ಕಾಲೇಜು ಗೇರುಕಟ್ಟೆಯಲ್ಲಿ ಲಸಿಕಾ ಶಿಬಿರವು ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು