ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಾಖಲೆಯ 1.5 ಲಕ್ಷ ಕೋಟಿ ರೂಪಾಯಿ ಮೌಲ್ಯದ 5ಜಿ ಸ್ಪೆಕ್ಟ್ರಮ್ ಮಾರಾಟ; ಜಿಯೋ ಟಾಪ್ ಬಿಡ್ಡರ್

Twitter
Facebook
LinkedIn
WhatsApp
ದಾಖಲೆಯ 1.5 ಲಕ್ಷ ಕೋಟಿ ರೂಪಾಯಿ ಮೌಲ್ಯದ 5ಜಿ ಸ್ಪೆಕ್ಟ್ರಮ್ ಮಾರಾಟ; ಜಿಯೋ ಟಾಪ್ ಬಿಡ್ಡರ್

ನವದೆಹಲಿ: ಸೋಮವಾರ ಕೊನೆಗೊಂಡ ಏಳು ದಿನಗಳ ಮಹಾ ಹರಾಜಿನಲ್ಲಿ 1.5 ಲಕ್ಷ ಕೋಟಿ ರೂಪಾಯಿ ಮೌಲ್ಯದ 5ಜಿ ಟೆಲಿಕಾಂ ಸ್ಪೆಕ್ಟ್ರಮ್ ಮಾರಾಟವಾಗಿದೆ. ಇದರಲ್ಲಿ ಬಿಲಿಯನೇರ್ ಮುಖೇಶ್ ಅಂಬಾನಿಯವರ ರಿಲಯನ್ಸ್ ಜಿಯೋ ಟಾಪ್ ಬಿಡ್ಡರ್ ಆಗಿ ಹೊರಹೊಮ್ಮಿದೆ.

ಜುಲೈ 26ರಂದು ಪ್ರಾರಂಭವಾಗಿದ್ದ ಭಾರತದ 5ಜಿ ಸ್ಪೆಕ್ಟ್ರಂ ಹರಾಜು ಇಂದು ಮುಕ್ತಾಯಗೊಂಡಿದ್ದು, ಒಟ್ಟು 1,50,173 ಕೋಟಿ ರೂಪಾಯಿ ಮೌಲ್ಯದ ಬಿಡ್‌ಗಳನ್ನು ಸ್ವೀಕರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.  ರಿಲಯನ್ಸ್ ಇಂಡಸ್ಟ್ರೀಸ್‌ನ ಜಿಯೋಗೆ ಪ್ರತಿಸ್ಪರ್ಧಿಗಳಾಗಿ ಭಾರ್ತಿ ಏರ್‌ಟೆಲ್, ವೊಡಾಫೋನ್ ಐಡಿಯಾ ಹಾಗೂ ಗೌತಮ್ ಅದಾನಿಯವರ ಅದಾನಿ ಎಂಟರ್‌ಪ್ರೈಸಸ್ 5ಜಿ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದವು.

ಇತ್ತೀಚಿನ ಹರಾಜಿನಲ್ಲಿ ₹ 88,078 ಕೋಟಿಗೆ ಮಾರಾಟವಾದ ಎಲ್ಲಾ ಏರ್‌ವೇವ್‌ಗಳ ಅರ್ಧದಷ್ಟು ಭಾಗವನ್ನು ಜಿಯೋ ಪಡೆದುಕೊಂಡಿದೆ. ಗೌತಮ್ ಅದಾನಿ ಗ್ರೂಪ್ ಖಾಸಗಿ ಟೆಲಿಕಾಂ ನೆಟ್ವರ್ಕ್ ಅನ್ನು ಸ್ಥಾಪಿಸಲು 26 Mhz ಸ್ಪೆಕ್ಟ್ರಮ್ ಅನ್ನು ಖರೀದಿಸಿದೆ. ಟೆಲಿಕಾಂ ದೈತ್ಯ ಸುನಿಲ್ ಭಾರ್ತಿ ಮಿತ್ತಲ್ ಅವರ  ಭಾರ್ತಿ ಏರ್ ಟೆಲ್ 43,084 ಕೋಟಿ ಬಿಡ್ ಮಾಡಿದ್ದು ವೊಡಾಫೋನ್ ಐಡಿಯಾ ಲಿಮಿಟೆಡ್ 18,799 ಕೋಟಿಗೆ ಸ್ಪೆಕ್ಟ್ರಂ ಖರೀದಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ