ಬುಧವಾರ, ಮೇ 1, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಿಡೀರ್ ಸಿಲಿಂಡರ್‌ನ ಬೆಲೆ 25.50 ಏರಿಕೆ!

Twitter
Facebook
LinkedIn
WhatsApp
ದಿಡೀರ್ ಸಿಲಿಂಡರ್‌ನ ಬೆಲೆ 25.50 ಏರಿಕೆ!

ನವದೆಹಲಿ: ಒಂದೆಡೆ ಶತಕ ಬಾರಿಸಿರುವ ಪೆಟ್ರೋಲ್ ಬೆಲೆ, ಇನ್ನೊಂದೆಡೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಅದರ ನಡುವೆ ಜನ ಸಾಮಾನ್ಯರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಬಂದಿದ್ದು, ಇಂದಿನಿಂದಲೇ ಜಾರಿಗೆ ಬರುವಂತೆ ತೈಲ ಕಂಪನಿಗಳು ಗೃಹ ಬಳಕೆಯ ಅಡುಗೆ ಅನಿಲದ ಪ್ರತೀ ಸಿಲಿಂಡರ್‌ ಬೆಲೆಯಲ್ಲಿ ₹ 25.50 ಹೆಚ್ಚಳ ಮಾಡಿವೆ.

ಈ ಮೂಲಕ 14.2 ಕೆಜಿ ತೂಕದ ಸಿಲಿಂಡರ್‌ ಬೆಲೆ ದೆಹಲಿಯಲ್ಲಿ ₹ 834.50 ಆಗಿದೆ. ಇತ್ತ, 19 ಕೆಜಿ ಸಿಲಿಂಡರ್ ಬೆಲೆಯಲ್ಲೂ ಸಹ ₹ 76 ಹೆಚ್ಚಿಸಲಾಗಿದ್ದು, ₹ 1,550 ಆಗಿದೆ. ಮುಂಬೈ ಮತ್ತು ಕೋಲ್ಕತ್ತಾದಲ್ಲೂ ಸಿಲಿಂಡರ್‌ ಬೆಲೆ ₹ 834.50 ಆಗಿದ್ದು, ಚೆನ್ನೈನಲ್ಲಿ ಒಂದು ಎಲ್‌ಪಿಜಿ ಸಿಲಿಂಡರ್‌ಗೆ ₹ 850.50 ಆಗಿದೆ. ಎಲ್‌ಪಿಜಿ ಬೆಲೆಗಳನ್ನು ಪ್ರತಿ ತಿಂಗಳ ಆರಂಭದಲ್ಲಿ ಪರಿಷ್ಕರಿಸಲಾಗುತ್ತದೆ ಮತ್ತು ಜುಲೈ 1ರ ಈ ಹೊಸ ಪರಿಷ್ಕರಣೆ ಸೇರಿ ಆರು ತಿಂಗಳಲ್ಲಿ ಪ್ರತಿ ಸಿಲಿಂಡರ್‌ ಬೆಲೆಯಲ್ಲಿ ₹ 140 ರಷ್ಟು ಹೆಚ್ಚಾಗಿದೆ. ದೇಶದ ಹಲವು ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ಬೆಲೆ ₹ 100ರ ಗಡಿ ದಾಟಿರುವ ಬೆನ್ನಲ್ಲೇ ಸಿಲಿಂಡರ್ ಬೆಲೆ ಏರಿಗೆ ಜನರಿಗೆ ನುಂಗಲಾರದ ತುತ್ತಾಗಿದೆ.

ಫೆಬ್ರವರಿಯಲ್ಲಿ, ಎಲ್‌ಪಿಜಿ ಬೆಲೆಗಳನ್ನು ಮೂರು ಬಾರಿ ಪರಿಷ್ಕರಿಸಲಾಗಿತ್ತು. ಫೆಬ್ರವರಿ 4 ರಂದು ಸಿಲಿಂಡರ್‌ಗೆ ₹25, ಫೆಬ್ರವರಿ 15 ರಂದು ₹50 ಮತ್ತು ಫೆಬ್ರವರಿ 25 ರಂದು ₹25 ಹೆಚ್ಚಳವಾಗಿತ್ತು. ಮಾರ್ಚ್‌ನಲ್ಲಿ, ಮತ್ತೆ ₹ 25 ರಷ್ಟು ಹೆಚ್ಚಿಸಲಾಗಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು