ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಶಿವಮೊಗ್ಗ: ದಿಢೀರ್ ಶಬ್ದದಿಂದ ರಸ್ತೆ ಬಿರುಕುಬಿಟ್ಟ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ.ನಗರದ ಮೊದಲನೇ ಕ್ರಾಸ್ ನಲ್ಲಿ ಇಂದು ರಸ್ತೆಯಲ್ಲಿ ಜೋರಾದ ಶಬ್ದ ಬಂದಿದೆ. ಇದರಿಂದ ಭಯಭೀತರಾದ ನೆಹರು ನಗರದ ನಿವಾಸಿಗಳು ಹೊರಗೆ ಬಂದು ನೋಡಿದ್ರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ. ಇದರಿಂದ ನೀರು ಜೋರಾಗಿ ಉಕ್ಕಿ ಹರಿದಿದೆ. ಭೂಮಿಯಿಂದ ಬಂದ ನೀರು ಮನೆಗಳಿಗೆಲ್ಲ ನುಗ್ಗಿದೆ. ಸ್ವಲ್ಪ ಸಮಯದ ನಂತರ ನೀರು ಹರಿದು ಬೇರೆ ಕಡೆ ಹೋಗಿದೆ.
ನೆಹರು ನಗರದಲ್ಲಿ ಘಟನೆಯಿಂದ ಭಯಭೀತರಾದ ನಿವಾಸಿಗಳು ಸಾಗರ ನಗರಸಭೆಗೆ ಪೋನ್ ಮಾಡಿದರೂ ಸಹ ಯಾವುದೇ ಅಧಿಕಾರಿಗಳು ಇತ್ತ ಬಂದಿಲ್ಲ ಎಂಬ ಆರೋಪ ಕೇಳಿಬಂದಿದೆ. ನೀರು ಹೇಗೆ ಬಂತು, ಎಲ್ಲಿಂದ ಬಂತು, ಇದರಿಂದ ನಮ್ಮ ಮನೆಗಳಿಗೆ ಹಾನಿ ಏನಾದ್ರೂ ಆಗುತ್ತದೆಯೇ? ಎಂಬ ಅನುಮಾನ ಸ್ಥಳೀಯರಲ್ಲಿ ಕಾಡುತ್ತಿದೆ. ಇದಕ್ಕೆ ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕಿದೆ.
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?