ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಬಾಲಿವುಡ್ ಖ್ಯಾತ ನಟಿ ದಿ.ಶ್ರೀದೇವಿ ಪುತ್ರ ದುಬಾರಿಯ ಬೆಲೆಯ ಫ್ಲ್ಯಾಟ್ ಮಾರಿದ್ದಾರೆ. ಅದು ಬರೋಬ್ಬರಿ 44 ಕೋಟಿ ರೂಪಾಯಿಗೆ ಎನ್ನುವುದು ಅಚ್ಚರಿಯ ಸಂಗತಿ. ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ 2020ರಲ್ಲಿ ಮುಂಬೈನ ಜುಹೂನಲ್ಲಿ ಒಟ್ಟು ಮೂರು ಫ್ಲ್ಯಾಟ್ ಖರೀದಿಸಿದ್ದರಂತೆ. ಆಗ ಇವುಗಳ ಒಟ್ಟು ಬೆಲೆ 39 ಕೋಟಿ ಆಗಿತ್ತಂತೆ. ಇದೀಗ 5 ಕೋಟಿ ರೂಪಾಯಿ ಲಾಭ ಇಟ್ಟುಕೊಂಡು ಮೂರು ಫ್ಲ್ಯಾಟ್ ಗಳನ್ನು ಅವರು ಮಾರಿದ್ದಾರಂತೆ.
ಜಾನ್ವಿ ಕಪೂರ್ ಕೂಡ ಹಲವಾರು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಒಂದೊಳ್ಳೆ ಸಂಭಾವನೆಯನ್ನೂ ಪಡೆಯುತ್ತಿದ್ದಾರಂತೆ. ಅಲ್ಲದೇ, ಅಪ್ಪ ಕೂಡ ಸಾಕಷ್ಟು ಶ್ರೀಮಂತ. ಹಾಗಾಗಿ ತಾವು ದುಡಿದ ಹಣದ ಜೊತೆಗೆ ತಂದೆಯೊಂದಿಗೂ ಒಂದಷ್ಟು ಹಣ ತಗೆದುಕೊಂಡಿದ್ದರಂತೆ. ಎಲ್ಲವನ್ನೂ ಒಟ್ಟಾಗಿಸಿ ಜುಹೂನಲ್ಲಿ ಇರುವ ಪ್ರತಿಷ್ಠಿತ ಅಪಾರ್ಟ್ಮೆಂಟ್ ನಲ್ಲಿ 14, 15 ಮತ್ತು 16ನೇ ಮಹಡಿಯಲ್ಲಿ ಮೂರು ಫ್ಲ್ಯಾಟ್ ಗಳನ್ನು ಅವರು ಖರೀದಿಸಿದ್ದರಂತೆ.
ಇದೀಗ ಜಾನ್ವಿ ಕಪೂರ್ ಫ್ಲ್ಯಾಟ್ ಅನ್ನು ಬಾಲಿವುಡ್ ನಟ ರಾಜ್ ಕುಮಾರ್ ರಾವ್ ಖರೀದಿಸಿದ್ದು, ಜುಲೈ 21ರಂದು ಮೂರು ಫ್ಲ್ಯಾಟ್ ಗಳನ್ನು ತಮ್ಮ ಹೆಸರಿಗೆ ರೆಜಿಸ್ಟ್ರೇಷನ್ ಮಾಡಿಸಿಕೊಂಡಿದ್ದಾರಂತೆ ನಟ. ಬರೋಬ್ಬರಿ 2.19 ಕೋಟಿ ರೂಪಾಯಿ ಅನ್ನು ಅವರು ಸ್ಟಾಂಪ್ ಡ್ಯೂಟಿ ಪಾವತಿಸಿದ್ದಾರಂತೆ. ಜೂಹೂನಲ್ಲಿ ಮನೆ ಹೊಂದಬೇಕು ಎನ್ನುವುದು ರಾಜ್ ಕುಮಾರ್ ರಾವ್ ಅವರ ಕನಸಾಗಿತ್ತಂತೆ. ಅದನ್ನು ಈಗ ನೆರವೇರಿಸಿಕೊಂಡಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?