ಈ ವೇಳೆ ರಾಹುಲ್ ಗಾಂಧಿ ಸೇರಿದಂತೆ ಜೋಡೊ ಯಾತ್ರೆಯ ಕಾರ್ಯಕರ್ತರನ್ನು ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಚೌದರಿ ನೇತೃತ್ವದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಯಾತ್ರೆಯು 107 ದಿನ ಪೂರೈಸಿ ಇಂದು ದೆಹಲಿಗೆ ಆಗಮಿಸಿತು. ಈ ವೇಳೆ ಕಾಂಗ್ರೆಸ್ ನಾಯಕರಾದ ಭೂಪಿಂದರ್ ಸಿಂಗ್ ಹೂಡಾ, ಕುಮಾರಿ ಸೆಲ್ಜಾ, ಶಶಿಕಾಂತ್ ಗೋಹಿಲ್, ರಣದೀಪ್ ಸುರ್ಜೇವಾಲಾ ರಾಹುಲ್ ಗಾಂಧಿ ಅವರಿಗೆ ಸಾಥ್ ಕೊಟ್ಟರು.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?