ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಹುಟ್ಟೂರಿನ ಬಗ್ಗೆಯೇ ಅನುಮಾನದ ಮಾತುಗಳನ್ನಾಗಿ ಅಚ್ಚರಿ ಮೂಡಿಸಿದ್ದಾರೆ ಬಾಲಿವುಡ್ ನಟಿ, ದಂಗಲ್ ಖ್ಯಾತಿಯ ಸಾನಿಯಾ ಮಲ್ಹೋತ್ರ. ಈ ನಟಿ ದೆಹಲಿಯಲ್ಲಿ ಹುಟ್ಟಿದ್ದರೂ, ಇದು ಮಹಿಳೆಯರಿಗೆ ಸುರಕ್ಷಿತ ಸಿಟಿಯಲ್ಲ ಎಂದು ಹೇಳುವ ಮೂಲಕ ವಿವಾದಕ್ಕೆ ಕಾರಣವಾಗಿದ್ದಾರೆ. ದೆಹಲಿ ಸುರಕ್ಷತೆಯ ಬಗ್ಗೆ ಅಚ್ಚರಿಯ ಸಂಗತಿಗಳನ್ನು ಹೇಳಿರುವ ಅವರು, ಆ ಕಾರಣಕ್ಕಾಗಿಯೇ ತಾವು ದೆಹಲಿ ತೊರೆದಿರುವುದಾಗಿ ಹೇಳಿಕೊಂಡಿದ್ದಾರೆ.
ದೆಹಲಿಯ ಪ್ರತಿ ಹುಡುಗಿಗೂ ಒಂದಲ್ಲ ಒಂದು ರೀತಿಯಲ್ಲಿ ಕಿರುಕುಳ ಆಗಿರುತ್ತದೆ. ನಾನೂ ಅನುಭವಿಸಿದವಳೇ. ದೆಹಲಿ ಅಭಿವೃದ್ಧಿ ಬಗ್ಗೆ ನನಗೆ ಗೊತ್ತಿಲ್ಲ. ಅದು ಅಭಿವೃದ್ಧಿ ಆಗಿದೆಯೋ ಇಲ್ಲವೋ ನನಗೆ ತಿಳಿದಿಲ್ಲ. ಆದರೆ, ಸುರಕ್ಷಿತ ದೃಷ್ಟಿಯಲ್ಲಿ ನನಗೆ ದೆಹಲಿ ಬಗ್ಗೆ ತೃಪ್ತಿಯಿಲ್ಲ. ಹಾಗಾಗಿಯೇ ನಾನು ದೆಹಲಿ ತೊರೆದು, ಮುಂಬೈ ಸೇರಿಕೊಂಡಿದ್ದೇನೆ ಎಂದು ಅವರು ಮಾತನಾಡಿದ್ದಾರೆ.
ದೆಹಲಿಗಿಂತಲೂ ಹೆಚ್ಚು ಮುಂಬೈ ಸುರಕ್ಷತೆ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಅವರು ಹಾಗಾಗಿಯೇ ತಾವು ಮುಂಬೈಯಲ್ಲಿ ನವೆಂಬರ್ ತಿಂಗಳಿನಲ್ಲಿ ಹೊಸ ಮನೆ ಖರೀದಿಸಿರುವುದಾಗಿ ಅವರು ತಿಳಿಸಿದ್ದಾರೆ. ಇಲ್ಲಿ ನೆಮ್ಮೆದಿಯ ಜೀವನ ನಡೆಸುವುದಕ್ಕೆ ಸಾಧ್ಯವಾಗಿದೆ ಎಂದೂ ಅವರು ಮುಂಬೈ ಬಗ್ಗೆ ಹಾಡಿ ಹೊಗಳಿದ್ದಾರೆ.
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?