ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದೇವಸ್ಥಾನಕ್ಕೆ ಪಾದಯಾತ್ರೆ ಹೊರಟಿದ್ದ ಇಬ್ಬರು ನೀರುಪಾಲು-ಐವರು ನಾಪತ್ತೆ

Twitter
Facebook
LinkedIn
WhatsApp
ದೇವಸ್ಥಾನಕ್ಕೆ ಪಾದಯಾತ್ರೆ ಹೊರಟಿದ್ದ ಇಬ್ಬರು ನೀರುಪಾಲು-ಐವರು ನಾಪತ್ತೆ

ಮೊರೆನಾ, ಮಾ 19: ದೇವಸ್ಥಾನಕ್ಕೆ ಪಾದಯಾತ್ರೆ ಕೈಗೊಂಡಿದ್ದ ಭಕ್ತರು ಚಂಬಲ್ ನದಿ ದಾಟುತ್ತಿದ್ದ ವೇಳೆ ಮಹಿಳೆ ಸಹಿತ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಐವರು ನಾಪತ್ತೆಯಾಗಿದ್ದಾರೆ.

ದಿಯೋಕಿನಂದನ್ ಕುಶ್ವಾಹ್ ( 55) ಹಾಗೂ ಕಲ್ಲೋ ಕುಶ್ವಾಹ್ ( 40) ಮೃತಪಟ್ಟವರು. ಇಬ್ಬರ ಮೃತದೇಹಗಳನ್ನು ನದಿಯಿಂದ ಮೇಲಕೆತ್ತಲಾಗಿದೆ. ದಿಯೋಕಿನಂದನ್ ಕುಶ್ವಾಹ್ ಅವರ ಪತ್ನಿ ಅಲೋಪಾ ಕುಶ್ವಾಹ್, ರುಕ್ಮಿಣಿ ಕುಶ್ವಾಹ್, ಲವ್ಕುಶ್ ಕುಶ್ವಾಹ್ ಬ್ರಿಜ್ಮೋಹನ್ ಕುಶ್ವಾಹ್ ಮತ್ತು ರಶ್ಮಿ ಕುಶ್ವಾಹ್ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರನ್ನು ರಕ್ಷಿಸುವ ಕಾರ್ಯಾಚಾರಣೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.

ರಾಜಸ್ಥಾನದ ಕರೌಲಿ ಜಿಲ್ಲೆಯ ಕೈಲಾ ದೇವಿ ದೇವಸ್ಥಾನಕ್ಕೆ 17 ಮಂದಿ ಭಕ್ತರು ದೇವಿಯ ದರ್ಶನ ಪಡೆಯಲೆಂದು ಗ್ವಾಲಿಯರ್-ಚಂಬಲ್ ಪ್ರದೇಶದ ಶಿವಪುರಿ ಜಿಲ್ಲೆಯ ಹಳ್ಳಿಯೊಂದರಿಂದ ಪಾದಯಾತ್ರೆ ಕೈಗೊಂಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist