ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ದೇಶದ ಐದು ರಾಜ್ಯಗಳಲ್ಲಿ ಅಡಿಕೆಯನ್ನು ವ್ಯಾಪಕವಾಗಿ ಬೆಳೆಯಲಾಗುತ್ತದೆ. ಅವುಗಳಲ್ಲಿ ಕರ್ನಾಟಕ, ಅಸ್ಸಾಂ, ಕೇರಳ, ಮೇಘಲಯ, ತಮಿಳುನಾಡು ಸೇರಿವೆ. ಈ ರಾಜ್ಯಗಳಲ್ಲಿ ಕರ್ನಾಟಕದ ಪಾಲು ಶೇಕಡ 41ರಷ್ಟು ಇದೆ. ಕೇರಳದ ಪಾಲು 28 ರಷ್ಟಿದೆ. ಶೇಕಡ 26 ಪಾಲು ಅಸ್ಸಾಮಿ ದಿದೆ.
ಕರ್ನಾಟಕದಲ್ಲಿ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಕೊಡಗಿನ ಸ್ವಲ್ಪ ಭಾಗದಲ್ಲಿ ಅಡಿಕೆ ಬೆಳೆಯಲಾಗುತ್ತಿದೆ. ಉತ್ತರ ಕನ್ನಡದಲ್ಲಿ ಹಾಗೂ ಶಿವಮೊಗ್ಗದಲ್ಲಿ ವ್ಯಾಪಕವಾಗಿ ಅಡಿಕೆ ಬೆಳೆಯಲಾಗುತ್ತಿದೆ. ಶೇಕಡ 23ರಷ್ಟು ಅಡಿಕೆಯನ್ನು ಶಿವಮೊಗ್ಗದಲ್ಲಿ ಬೆಳೆಯಲಾಗುತ್ತದೆ. ಶೇಕಡ 21ರಷ್ಟು ಅಡಿಕೆಯನ್ನು ಉತ್ತರಕನ್ನಡದಲ್ಲಿ ಬೆಳೆಯಲಾಗುತ್ತದೆ. ದ. ಕನ್ನಡದಲ್ಲಿ ಶೇಕಡ 12 ಅಡಿಕೆ ನೋಡಲಾಗುತ್ತದೆ.
ವ್ಯಾಪಕವಾಗಿ ಕಾರ್ಮಿಕರನ್ನು ನಂಬಿಕೊಂಡಿರುವ ಅಡಿಕೆ ಬೆಲೆ ಬಹಳಷ್ಟು ಮಂದಿಗೆ ಉದ್ಯೋಗವಕಾಶಗಳನ್ನು ಒದಗಿಸಿದೆ. ಕರ್ನಾಟಕದ ಈ ಜಿಲ್ಲೆಗಳಲ್ಲಿ ಅಡಿಕೆ ಬಹಳಷ್ಟು ಮಂದಿಯ ಜೀವನವನ್ನು ಉತ್ತಮ ಗೊಳಿಸಿದೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ದಿನನಿತ್ಯ ಕೋಲ್ಡ್ ನೀರು ಕುಡಿಯುತ್ತಿದ್ದೀರಾ; ಇದು ಶರೀರಕ್ಕೆ ಒಳ್ಳೆಯದೇ ಅಥಾವ ಅಪಾಯವೇ?