ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದೇಶದಲ್ಲಿ ಪ್ರತಿ ಮೂರು ಮಂದಿಯಲ್ಲಿ ಒಬ್ಬರು ಮಾಸ್ಕ್ ಧರಿಸೋದೇ ಇಲ್ಲ

Twitter
Facebook
LinkedIn
WhatsApp
ದೇಶದಲ್ಲಿ ಪ್ರತಿ ಮೂರು ಮಂದಿಯಲ್ಲಿ ಒಬ್ಬರು ಮಾಸ್ಕ್ ಧರಿಸೋದೇ ಇಲ್ಲ

ದೆಹಲಿ: ಕೋವಿಡ್ ಸೋಂಕಿನ ನಡುವೆ ಹೊಸ ರೂಪಾಂತರಿ ಒಮಿಕ್ರಾನ್ ವೇಗವಾಗಿ ಹರಡುತ್ತಿದ್ದರೂ, ದೇಶದಲ್ಲಿ ಸಾರ್ವಜನಿಕರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ತಜ್ಞರು ತಿಳಿಸಿದ್ದಾರೆ.

ಈ ಬಗ್ಗೆ ಡಿಜಿಟಲ್ ಕಮ್ಯುನಿಟಿಯ ಲೋಕಲ್ ಸರ್ಕಲ್ಸ್ ನಡೆಸಿದ ಅಧ್ಯಯನದ ಪ್ರಕಾರ, ಭಾರತದಲ್ಲಿ ಪ್ರತಿ ಮೂವರಲ್ಲಿ ಒಬ್ಬ ವ್ಯಕ್ತಿ ಮಾಸ್ಕ್ ಧರಿಸದೇ ಸಾರ್ವಜನಿಕ ಪ್ರದೇಶಗಳಲ್ಲಿ ಓಡಾಡುತ್ತಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ.

ಏಪ್ರಿಲ್ ನಲ್ಲಿ 364 ಜಿಲ್ಲೆಗಳಲ್ಲಿ 25ಸಾವಿರ ಜನರನ್ನೊಳಗೊಂಡ ಈ ಸಮೀಕ್ಷೆಯಲ್ಲಿ ಶೇ. 29ರಷ್ಟು ಜನರು ಮಾಸ್ಕ್ ಧರಿಸುತ್ತಿದ್ದರು. ಆದರೆ ಈ ಸಂಖ್ಯೆ ಸೆಪ್ಟೆಂಬರ್ ನಲ್ಲಿ ಶೇ. 12ಕ್ಕೆ ಕುಸಿದಿತ್ತು. ನವೆಂಬರ್ ನಲ್ಲಿ ಶೇ.2ಕ್ಕೆ ಕುಸಿದಿರುವುದು ತಜ್ಞರಲ್ಲಿ ಆತಂಕ ಹೆಚ್ಚಿಸಿದೆ.

ಕೋವಿಡ್ ಹರಡುವಿಕೆ ನಿಯಂತ್ರಿಸಲು ಜನರು ಬಟ್ಟೆ ಮಾಸ್ಕ್ ಗಳನ್ನು ಬಳಸುತ್ತಿದ್ದಾರೆ. ಈ ಮಾಸ್ಕ್ ಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕಿದೆ. ಅಷ್ಟೇ ಅಲ್ಲ.. ಯಾವುದೇ ಕೋಣೆ ಅಥವಾ ಒಳಾಂಗಣ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು ಮಾಸ್ಕ್ ಧರಿಸದೇ ಇದ್ದರೆ ಕೇವಲ 10 ನಿಮಿಷದಲ್ಲಿ ಸೋಂಕಿತ ವ್ಯಕ್ತಿ ವೈರಸ್ ಅನ್ನು ಮತ್ತೊಬ್ಬ ವ್ಯಕ್ತಿಗೆ ಹರಡುವ ಸಾಧ್ಯತೆ ಇದೆ.

ಅದೇ ವೇಳೆ ಎನ್-95 ಮಾಸ್ಕ್ ಧರಿಸಿದ್ದರೆ ಸೋಂಕು ಹರಡೋಕೆ 600 ಗಂಟೆಗಳ ಸಮಯ ಇರಲಿದೆ ಎಂದು ಲೋಕಲ್ ಸರ್ಕಲ್ಸ್ ನ ಮುಖ್ಯಸ್ಥ ಸಚಿನ್ ತಪಾರಿಯಾ ತಿಳಿಸಿದ್ದಾರೆ. ಭಾರತ ಸೇರಿದಂತೆ ವಿಶ್ವದ 40 ರಾಷ್ಟ್ರಗಳಲ್ಲಿ ಒಮಿಕ್ರಾನ್ ಸೋಂಕು ವ್ಯಾಪಕವಾಗಿ ಹರಡಲಾರಂಭಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು