ಬುಧವಾರ, ಏಪ್ರಿಲ್ 24, 2024
ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ವಾಪಸ್ ಬಿಜೆಪಿಗೆ ಬರುತ್ತೇನೆ; ಕೆಎಸ್ ಈಶ್ವರಪ್ಪ-ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 7 ರವರೆಗೆ ವಿಸ್ತರಣೆ..!-ಗುಣಮಟ್ಟದ ಉದ್ದೇಶದಿಂದ MDH ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳ ಪರೀಕ್ಷೆಗೆ ಮುಂದಾದ FSSAI..!-ನಾನು ಯಾವುದೇ ಉಚ್ಛಾಟನೆಗೆ ಹೆದರುವುದಿಲ್ಲ; ಕೆಎಸ್ ಈಶ್ವರಪ್ಪ-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಬಿಜೆಪಿಯಿಂದ ಉಚ್ಚಾಟನೆ.!-ಅಂಪೈರ್ ತೀರ್ಪಿಗೆ ಗರಂ ಆಗಿ ವಾಗ್ವಾದಕ್ಕಿಳಿದ ವಿರಾಟ್ ಕೊಹ್ಲಿಗೆ ಬಿಸಿಸಿಐಯಿಂದ ಬಿತ್ತು ದಂಡ.!-ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಾಹುಲ್ ಹಮೀದ್ ಆಗ್ರಹ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೇಶದ ಸರ್ವರಿಗೂ ಲಸಿಕೆ ಒದಗಿಸಲು ಮಿಷನ್ ಇಂದ್ರದನುಷ್ ಯೋಜನೆ ಜಾರಿ: ನರೇಂದ್ರ ಮೋದಿ.

Twitter
Facebook
LinkedIn
WhatsApp
ದೇಶದ ಸರ್ವರಿಗೂ ಲಸಿಕೆ ಒದಗಿಸಲು ಮಿಷನ್ ಇಂದ್ರದನುಷ್ ಯೋಜನೆ ಜಾರಿ: ನರೇಂದ್ರ ಮೋದಿ.

ನವದೆಹಲಿ: ದೇಶದ ಸರ್ವರಿಗೂ ಲಸಿಕೆ ನೀಡುವ ಉದ್ದೇಶದಿಂದ ಮಿಷನ್ ಇಂದ್ರಧನುಷ್ ಎಂಬ ಯೋಜನೆಯನ್ನು ಜಾರಿಗೆ ತರುತ್ತಿದ್ದೇವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಇಂದು ಐದು ಗಂಟೆ ಹೊತ್ತಿಗೆ ದೇಶವನ್ನು ಉದ್ದೇಶಿಸಿ ಮಾತನಾಡುತ್ತಿರುವವರು ಈ ಯೋಜನೆಯನ್ನು ಘೋಷಿಸಿದ್ದಾರೆ. ಪರೋಕ್ಷವಾಗಿ ಕಾಂಗ್ರೆಸ್ ಮೇಲೆ ಟೀಕೆ ಮಾಡಿದ
ಅವರು, ಕಳೆದ ಐವತ್ತು ವರ್ಷಗಳಲ್ಲಿ ವಿದೇಶಗಳಲ್ಲಿ ಇದ ಲಸಿಕೆಗಳನ್ನು ಭಾರತಕ್ಕೆ ತರಲು ಹಲವಾರು ವರ್ಷಗಳು ಹಿಡಿಯುತಿತ್ತು ಎಂದಿದ್ದಾರೆ.
ಆದರೆ ಈಗ ಲಸಿಕೆಗಳು ದೇಶದಲ್ಲಿ ಉತ್ಪಾದನೆಯಾಗುತ್ತಿದ್ದು ಇದರಿಂದ ನಾವು ಹೆಮ್ಮೆ ಪಡಬೇಕಾಗಿದೆ ಎಂದು ಅವರು ನುಡಿದಿದ್ದಾರೆ. ದೇಶ ಸರ್ವರಿಗೂ ಲಸಿಕೆ ನೀಡುವಲ್ಲಿ ಸಮರ್ಥವಾಗಿದೆ ಎಂದು ತಮ್ಮ ಟೀಕಾಕಾರರಿಗೆ ಉತ್ತರ ನೀಡಿದ್ದಾರೆ. ದೇಶದ ಜನರಿಗೆ ಎಲ್ಲರಿಗೂ ಲಸಿಕೆ ನೀಡುವಲ್ಲಿ ನಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತೇವೆ ಎಂದು ಅವರು ತಮ್ಮ ಮಾತಿನಲ್ಲಿ ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು