ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಎನ್ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು “ಭಾರತದ ರಾಕ್ಷಸಿ ತತ್ವವನ್ನು’ ಪ್ರತಿನಿಧಿಸುತ್ತಾರೆ ಎಂದು ನಾಲಿಗೆ ಹರಿಬಿಡೋ ಮೂಲಕ ಕಾಂಗ್ರೆಸ್ ನಾಯಕ ಅಜಯ್ ಕುಮಾರ್ ಭಾರೀ ವಿವಾದ ಹುಟ್ಟುಹಾಕಿದ್ದಾರೆ. ಅದರಲ್ಲೂ ಯಾವುದೇ ಕಾರಣಕ್ಕೂ ಮುರ್ಮು ಅವರನ್ನು ‘ಆದಿವಾಸಿಗಳ ಸಂಕೇತ’ ಎಂದು ಕರೀಬಾರದು ಎಂಬ ಕಾಂಗ್ರೆಸ್ ನಾಯಕನ ಹೇಳಿಕೆ ಅಂತೂ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ರಾಷ್ಟ್ರಪತಿ ಚುನಾವಣೆ ಸಂಬಂಧ ಮಾತಾಡಿದ ಕಾಂಗ್ರೆಸ್ ನಾಯಕ ಅಜಯ್ ಕುಮಾರ್, ದ್ರೌಪದಿ ಮುರ್ಮು ಮಾತ್ರವಲ್ಲ, ಯಶವಂತ್ ಸಿನ್ಹಾ ಕೂಡ ಉತ್ತಮ ಕ್ಯಾಂಡಿಡೇಟ್. ಮುರ್ಮು ಕೂಡ ಬೆಸ್ಟ್ ಕ್ಯಾಂಡಿಡೇಟ್. ಆದರೆ, ಮುರ್ಮು ಪ್ರತಿನಿಧಿಸುತ್ತಿರೋದು ಮಾತ್ರ ಭಾರತದ ರಾಕ್ಷಸಿ ತತ್ವವನ್ನು ಎಂದಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?