ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯು ಪುನರಾವರ್ತಿತ (ರಿಪೀಟರ್ಸ್) ಅಭ್ಯರ್ಥಿಗಳಿಗೂ ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗುವುದು ಎಂದು ಸರ್ಕಾರ ಹೈಕೋರ್ಟ್ ಗೆ ಹೇಳಿದೆ. ಈ ಕುರಿತ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿದೆ.
ಪುನರಾವರ್ತಿತ ಅಭ್ಯರ್ಥಿಗಳಿಗೆ ಶೇ. 35ರಷ್ಟು ಅಂಕ ನೀಡಲು ಸರ್ಕಾರ ನಿರ್ಧರಿಸಿದೆ. ಪ್ರಸಕ್ತ ಸಾಲಿನಲ್ಲಿ 76 ಸಾವಿರ ಪುನರಾವರ್ತಿತ ಅಭ್ಯರ್ಥಿಗಳು ಇದ್ದಾರೆ ಎನ್ನಲಾಗಿದೆ. ಕೋವಿಡ್ ಕಾರಣದಿಂದ ಈ ಬಾರಿ ಪಿಯುಸಿ ಅಂತಿಮ ಪರೀಕ್ಷೆ ರದ್ದು ಮಾಡಲಾಗಿದೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?